CM Siddaramaiah Press Meet Live: ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ
ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ (Karnataka Budget 2026) ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ - ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸದರೆ, ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲದ ಬಜೆಟ್ ಇದಾಗಿದೆ ಎಂದು ವಿಪಕ್ಷ ಟೀಕಿಸಿದೆ. ಇನ್ನ ಬಜೆಟ್ ಬಳಿಕ ಸಿಎಂ ಸಿದ್ದರಾಮ್ಯಯ ಸುದ್ದಿಗೋಷ್ಠಿ ನಡೆಸಿದ್ದು, ನೇರಪ್ರಸಾರ ಇಲ್ಲಿದೆ ನೋಡಿ.
ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು (ಮಾರ್ಚ್ 06)ಕರ್ನಾಟಕದ 2026ನೇ ಸಾಲಿನ ಬಜೆಟ್ (Karnataka Budget 2026) ಮಂಡನೆ ಮಾಡಿದ್ದಾರೆ. ಒಟ್ಟು 4.48 ಲಕ್ಷ ಕೋಟಿ ರೂಪಾಯಿಯ ತಮ್ಮ 17ನೇ ಬಜೆಟ್ ಮಂಡನೆ ಮಾಡುವ ಮೂಲಕ ಸಿದ್ದರಾಮಯ್ಯ ಮತ್ತೊಂದು ದಾಖಲೆ ಸೃಷ್ಟಿಸಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ ಬಜೆಟ್ ಬಗ್ಗೆ ಪರ – ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಇದು ಜನಪರವಾದ ಬಜೆಟ್ ಎಂದು ಆಡಳಿತ ಪಕ್ಷ ಮೆಚ್ಚುಗೆ ಸೂಚಿಸದರೆ, ಸರ್ವರಿಗೂ ತೆರಿಗೆ, ಸರ್ವರಿಗೂ ಸಾಲದ ಬಜೆಟ್ ಇದಾಗಿದೆ ಎಂದು ವಿಪಕ್ಷ ಟೀಕಿಸಿದೆ. ಇನ್ನ ಬಜೆಟ್ ಬಳಿಕ ಸಿಎಂ ಸಿದ್ದರಾಮ್ಯಯ ಸುದ್ದಿಗೋಷ್ಠಿ ನಡೆಸಿದ್ದು, ನೇರಪ್ರಸಾರ ಇಲ್ಲಿದೆ ನೋಡಿ.
Loading...
Unable to load recommendations.
Follow Us
