Karnataka Congress: ರಾಜ್ಯದಲ್ಲಿ ಕಾಂಗ್ರೆಸ್ ಹಿಂದೂ-ಮುಸ್ಲಿಂ ಧ್ವನಿ ಕಳೆದುಕೊಂಡಿದ್ದೇಕೆ? ಟಿವಿ9 ಕನ್ನಡ ಡಿಜಿಟಲ್ ಲೈವ್ನಲ್ಲಿ ಚರ್ಚೆ
TV9 Kannada Digital Live: ರಾಜ್ಯದಲ್ಲಿ ಮುಸ್ಲಿಂ ಮತ್ತು ಹಿಂದೂ ಕಟ್ಟರ್ ವಾದಿಗಳ ಧ್ವನಿ ತಾರಕಕ್ಕೇರಿದೆ. ಈ ತಾಕಲಾಟದ ಮಧ್ಯೆ ಏಕೋ ಧ್ವನಿ ಇಲ್ಲದ ಪಕ್ಷದಂತಾಗಿದೆ ಕಾಂಗ್ರೆಸ್. ಈ ಮಧ್ಯೆ, ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಕಳೆದ ವಾರಾಂತ್ಯ ಇಲ್ಲಿಗೆ ಬಂದು ಪಕ್ಷದ ನಾಯಕರಿಗೆ ಕಿವಿಮಾತು ಹೇಳಿ ಹೋಗಿದ್ದಾರೆ. ಈ ಎಲ್ಲಾ ವಿಚಾರಗಳ ಕುರಿತು ಟಿವಿ 9 ಕನ್ನಡ ಡಿಜಿಟಲ್ ಲೈವ್ನಲ್ಲಿ ಈಗ ಚರ್ಚೆ ನಡೆದಿದೆ.
ಬೆಂಗಳೂರು:ಕರ್ನಾಟಕದಲ್ಲಿ ಅಸೆಂಬ್ಲಿ ಚುನಾವಣೆ ಹಿಮ್ಮೇಳ ಜೋರಾಗಿದೆ. ಇನ್ನೊಂದು ವರ್ಷಕ್ಕೆ ಸಾರ್ವತ್ರಿಕ ಚುನಾವಣೆಗಳು ನಡೆಯಲಿವೆ. ಈ ಮಧ್ಯೆ ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಮುಸ್ಲಿಂ ಮತ್ತು ಹಿಂದೂ ಕಟ್ಟರ್ ವಾದಿಗಳ ಧ್ವನಿ ತಾರಕಕ್ಕೇರಿದೆ. ಅದಕ್ಕೆ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಸಾಮರ್ಥ್ಯಕ್ಕೆ ತಕ್ಕಂತೆ ಪ್ರತಿಕ್ರಿಯಿಸುತ್ತಿವೆ. ಆದರೆ ಈ ವಿಚಾರದಲ್ಲಿ ಎತ್ತು ಏರಿಗೆಳೆದರೆ ಕೋಣ ನೀರಿಗೆಳೆಯಿತು ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್ ಸ್ಥಿತಿ (Karnataka Congress). ಈ ತಾಕಲಾಟದ ಮಧ್ಯೆ ಏಕೋ ಧ್ವನಿ ಇಲ್ಲದ ಪಕ್ಷದಂತಾಗಿದೆ ಕಾಂಗ್ರೆಸ್.
ಈ ಮಧ್ಯೆ, ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ (Rahul Gandhi) ಕಳೆದ ವಾರಾಂತ್ಯ ಇಲ್ಲಿಗೆ ಬಂದು ಪಕ್ಷದ ನಾಯಕರಿಗೆ ಕಿವಿಮಾತು ಹೇಳಿ ಹೋಗಿದ್ದಾರೆ. ಈ ಎಲ್ಲಾ ವಿಚಾರಗಳ ಕುರಿತು ಈಗ ಟಿವಿ 9 ಕನ್ನಡ ಡಿಜಿಟಲ್ ಲೈವ್ನಲ್ಲಿ ಚರ್ಚಿಸೋಣ. ಟಿವಿ9 ಹಿರಿಯ ಆ್ಯಂಕರ್ ಹರಿಪ್ರಸಾದ್ ಇದೀಗ ಲೈವ್ ಚರ್ಚೆ ನಡೆಸಿಕೊಡುತ್ತಾರೆ. ಈ ಚರ್ಚೆಗೆ ನಿಮಗಿದೂ ಸ್ವಾಗತ. ಬನ್ನೀ… ಕಾಂಗ್ರೆಸ್ ಧ್ವನಿ ಕಳೆದುಕೊಂಡಿದ್ದು ಏಕೆ – ಚಿಂತನ ಮಂಥನ ಇಲ್ಲಿದೆ (TV9 Kannada Digital Live):
ಇದನ್ನೂ ವೀಕ್ಷಿಸಿ:
RRR: ರಾಜಮೌಳಿ ಕಲೆಗಾರಿಕೆ ಹೇಗಿದೆ? ಟಿವಿ9 ಕನ್ನಡ ಡಿಜಿಟಲ್ ಲೈವ್ ಚರ್ಚೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ..
ಇದನ್ನೂ ಓದಿ:
JDS ನಿಂದ ಹೊರಟವರ ಪೈಕಿ ಹೊರಟ್ಟಿ 101ನೇಯವರು! ಆದರೂ ಪಕ್ಷ ಉಳಿದಿದೆ -ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

