ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ
ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ಗೆ 3 ರೂಪಾಯಿ ಮತ್ತು ಡೀಸೆಲ್ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.
ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ಗೆ 3 ರೂಪಾಯಿ ಮತ್ತು ಡೀಸೆಲ್ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇದನ್ನೂ ಓದಿ: ಇನ್ನು ಡೀಸೆಲ್ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ
Published on: Mar 27, 2026 12:24 PM
Follow Us
