ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

Updated on: Mar 27, 2026 | 12:25 PM

ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: ಇನ್ನು ಡೀಸೆಲ್​ಗಿಲ್ಲ ಅಬಕಾರಿ ಸುಂಕ! ಪೆಟ್ರೋಲ್ ಸುಂಕ ಭಾರಿ ಕಡಿತ: ಜನಸಾಮಾನ್ಯರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ

Published on: Mar 27, 2026 12:24 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More