‘ಚಲನಚಿತ್ರ ವಾಣಿಜ್ಯ ಮಂಡಳಿ ಮೇಲೆ ನನಗೆ ಕೋಪ ಇದೆ’: ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜತೆ ನಂಟು ಹೊಂದಿದ್ದಾರೆ. ‘ಪದ್ಮಭೂಷಣ’ ಪ್ರಶಸ್ತಿ ಪಡೆದ ಹಿರಿಯ ನಟ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಭಾಗವಹಿಸಿ, ಚಿತ್ರರಂಗದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕನ್ನಡ ಚಿತ್ರರಂಗದ ಜೊತೆ ನಂಟು ಹೊಂದಿದ್ದಾರೆ. ಪದ್ಮ ಭೂಷಣ ಪ್ರಶಸ್ತಿ ಪಡೆದ ಅನಂತ್ ನಾಗ್ ಅವರಿಗೆ ಅಭಿನಂದನಾ ಸಮಾರಂಭ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಈ ವೇಳೆ ಅವರು ಚಿತ್ರರಂಗದ (Kannada Cinema) ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ‘ಬೇರೆ ಯಾವುದಾದರೂ ಸಂದರ್ಭದಲ್ಲಿ ನಾನು ಫಿಲ್ಮ್ ಚೇಂಬರ್ಗೆ ಬರುತ್ತೇನೆ. ಇವರ ಮೇಲೆಲ್ಲ ನನಗೆ ಕೋಪ ಇದೆ. ಇರಲಿ, ಈಗ ನಾನು ಅದರ ಬಗ್ಗೆ ಮಾತಾಡೋಕೆ ಹೋಗಲ್ಲ’ ಎಂದು ಡಿಕೆ ಶಿವಕುಮಾರ್ (DK Shivakumar) ಹೇಳಿದರು. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
