EVM ಬದಲಿಗೆ ಬ್ಯಾಲೆಟ್ ಪೇಪರ್: ಸರ್ಕಾರದ ನಡೆ ಬಗ್ಗೆ ರಾಜ್ಯ ಚುನಾವಣಾ ಆಯುಕ್ತರು ಹೇಳಿದ್ದೇನು?
ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲು ಮತಪತ್ರ (ಬ್ಯಾಲಟ್ ಪೇಪರ್) ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ನಿನ್ನೆ(ಸೆಪ್ಟೆಂಬರ್ 04) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ನೇತಾರನ ಸಮರಕ್ಕೆ ಬೆಂಬಲ ಸೂಚಿಸಿವ ರೀತಿಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ. ಇನ್ನು ರಾಜ್ಯ ಸಚಿವ ಸಂಪುಟ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದೆ. ಆದ್ರೆ, ಇದನ್ನು ರಾಜ್ಯ ಚುನಾವಣಾ ಆಯೋಗ ಸ್ವತಂತ್ರವಾಗಿ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಳ್ಳಲು ಬರುತ್ತಾ? ನಿಯಮಗಳೇನು ಇವೆ? ಸರ್ಕಾರ ರೂಪಿಸುವ ಕಾನೂನು ಚುನಾವಣಾ ಆಯೋಗ ಪಾಲಿಸಲೇಬೇಕಾ? ಅಥವಾ ತಿರಸ್ಕೃತ ಮಾಡಬಹುದಾ? ಈ ಬಗ್ಗೆ ಸ್ವತಃ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು, (ಸೆಪ್ಟೆಂಬರ್ 05):ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಬದಲು ಮತಪತ್ರ (ಬ್ಯಾಲಟ್ ಪೇಪರ್) ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಈ ಬಗ್ಗೆ ನಿನ್ನೆ(ಸೆಪ್ಟೆಂಬರ್ 04) ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಮತಗಳ್ಳತನದ ಆರೋಪ ಮಾಡಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶವ್ಯಾಪಿ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ನೇತಾರನ ಸಮರಕ್ಕೆ ಬೆಂಬಲ ಸೂಚಿಸಿವ ರೀತಿಯಲ್ಲಿ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಕೇಂದ್ರಕ್ಕೆ ಸಡ್ಡು ಹೊಡೆಯುವತ್ತ ಹೊಸ ಹೆಜ್ಜೆ ಇಟ್ಟಿದೆ. ಇನ್ನು ರಾಜ್ಯ ಸಚಿವ ಸಂಪುಟ ಬ್ಯಾಲಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಶಿಫಾರಸ್ಸು ಮಾಡಿದೆ. ಆದ್ರೆ, ಇದನ್ನು ರಾಜ್ಯ ಚುನಾವಣಾ ಆಯೋಗ ಸ್ವತಂತ್ರವಾಗಿ ರಾಜ್ಯ ಸರ್ಕಾರ ಶಿಫಾರಸ್ಸು ಒಪ್ಪಿಕೊಳ್ಳಲು ಬರುತ್ತಾ? ನಿಯಮಗಳೇನು ಇವೆ? ಸರ್ಕಾರ ರೂಪಿಸುವ ಕಾನೂನು ಚುನಾವಣಾ ಆಯೋಗ ಪಾಲಿಸಲೇಬೇಕಾ? ಅಥವಾ ತಿರಸ್ಕೃತ ಮಾಡಬಹುದಾ? ಈ ಬಗ್ಗೆ ಸ್ವತಃ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

