Volleyball: ಬದನವಾಳು ಗ್ರಾಮದಲ್ಲಿ ಯುವಕರ ಜೊತೆ ವಾಲಿಬಾಲ್ ಆಡಿ ನಲಿದಾಡಿದ ಸಿದ್ದರಾಮಯ್ಯ
ಭಾರತ್ ಜೋಡೋ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗಾಗಿ ಸಿದ್ದರಾಮಯ್ಯ ಅವರು ಗ್ರಾಮಕ್ಕೆ ತೆರಳಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸೇರಿದಂತೆ ಹಲವ ನಾಯಕರು ಅವರಿಗೆ ಸಾಥ್ ನೀಡಿದ್ದರು. ಈ ವೇಳೆ ಯುವಕರ ಜೊತೆ ಸೇರಿ ವಾಲಿಬಾಲ್ ಆಡಿದರು.
ಮೈಸೂರು: ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರು ಯಾವುದೇ ಹಮ್ಮುಬಿಮ್ಮು ಇಲ್ಲದೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ (Badanavalu) ಇಂದು ಯುವಕರ ಜೊತೆ ವಾಲಿಬಾಲ್ (Volleyball) ಆಡಿ ನಲಿದಾಡಿದರು!
ಭಾರತ್ ಜೋಡೋ (Bharat Jodo) ಕಾರ್ಯಕ್ರಮದ ಸಿದ್ಧತೆ ಪರಿಶೀಲನೆಗಾಗಿ ಸಿದ್ದರಾಮಯ್ಯ ಅವರು ಗ್ರಾಮಕ್ಕೆ ತೆರಳಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸೇರಿದಂತೆ ಹಲವ ನಾಯಕರು ಅವರಿಗೆ ಸಾಥ್ ನೀಡಿದ್ದರು. ಈ ವೇಳೆ ಯುವಕರ ಜೊತೆ ಸೇರಿ ವಾಲಿಬಾಲ್ ಆಡಿದರು.
Follow Us
Latest Videos
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ

