ಚಿತ್ರರಂಗದ ಎಲ್ಲ ಬೇಡಿಕೆ ಈಡೇರಿದೆ: ಸಿಎಂಗೆ ಫಿಲಂ ಚೇಂಬರ್ ಧನ್ಯವಾದ
Karnataka film chamber of commerce: ಬಜೆಟ್ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಉಡುಗೊರೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಬಲು ವರ್ಷಗಳ ಬೇಡಿಕೆ ಆಗಿದ್ದ ಫಿಲಂ ಸಿಟಿ ನಿರ್ಮಾಣ, ಏಕರೂಪ ಟಿಕೆಟ್ ದರ ಮತ್ತು ಚಿತ್ರರಂಗವನ್ನು ಉದ್ಯಮವಾಗಿ ಪರಿಗಣಿಸುವ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಚಿತ್ರರಂಗದ ಬೇಡಿಕೆಗಳನ್ನು ಈಡೇರಿಸಿದ ಕಾರಣಕ್ಕೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ವಿಶೇಷ ಸುದ್ದಿಗೋಷ್ಠಿ ಕರೆದು ಸಿಎಂ ಅವರಿಗೆ ಧನ್ಯವಾದ ತಿಳಿಸಿದರು.
ಬಜೆಟ್ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಉಡುಗೊರೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಬಲು ವರ್ಷಗಳ ಬೇಡಿಕೆ ಆಗಿದ್ದ ಫಿಲಂ ಸಿಟಿ ನಿರ್ಮಾಣ, ಏಕರೂಪ ಟಿಕೆಟ್ ದರ ಮತ್ತು ಚಿತ್ರರಂಗವನ್ನು ಉದ್ಯಮವಾಗಿ ಪರಿಗಣಿಸುವ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿ ಬಜೆಟ್ನಲ್ಲಿ ಘೋಷಣೆ ಮಾಡಿದ್ದಾರೆ. ಚಿತ್ರರಂಗದ ಬೇಡಿಕೆಗಳನ್ನು ಈಡೇರಿಸಿದ ಕಾರಣಕ್ಕೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ವಿಶೇಷ ಸುದ್ದಿಗೋಷ್ಠಿ ಕರೆದು ಸಿಎಂ ಅವರಿಗೆ ಧನ್ಯವಾದ ತಿಳಿಸಿದರು.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್

ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ

ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್ಗೆ ಅಗಿಲ್ಲ: ಯತೀಂದ್ರ

VIDEO: ಆಂಬ್ಯುಲೆನ್ಸ್ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
