ಚಿತ್ರರಂಗದ ಎಲ್ಲ ಬೇಡಿಕೆ ಈಡೇರಿದೆ: ಸಿಎಂಗೆ ಫಿಲಂ ಚೇಂಬರ್ ಧನ್ಯವಾದ

Updated on: Mar 08, 2025 | 10:08 PM

Karnataka film chamber of commerce: ಬಜೆಟ್​ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಉಡುಗೊರೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಬಲು ವರ್ಷಗಳ ಬೇಡಿಕೆ ಆಗಿದ್ದ ಫಿಲಂ ಸಿಟಿ ನಿರ್ಮಾಣ, ಏಕರೂಪ ಟಿಕೆಟ್ ದರ ಮತ್ತು ಚಿತ್ರರಂಗವನ್ನು ಉದ್ಯಮವಾಗಿ ಪರಿಗಣಿಸುವ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಚಿತ್ರರಂಗದ ಬೇಡಿಕೆಗಳನ್ನು ಈಡೇರಿಸಿದ ಕಾರಣಕ್ಕೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ವಿಶೇಷ ಸುದ್ದಿಗೋಷ್ಠಿ ಕರೆದು ಸಿಎಂ ಅವರಿಗೆ ಧನ್ಯವಾದ ತಿಳಿಸಿದರು.

ಬಜೆಟ್​ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಉಡುಗೊರೆಗಳನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಬಲು ವರ್ಷಗಳ ಬೇಡಿಕೆ ಆಗಿದ್ದ ಫಿಲಂ ಸಿಟಿ ನಿರ್ಮಾಣ, ಏಕರೂಪ ಟಿಕೆಟ್ ದರ ಮತ್ತು ಚಿತ್ರರಂಗವನ್ನು ಉದ್ಯಮವಾಗಿ ಪರಿಗಣಿಸುವ ಪ್ರಮುಖ ಮೂರು ಬೇಡಿಕೆಗಳನ್ನು ಈಡೇರಿಸಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ. ಚಿತ್ರರಂಗದ ಬೇಡಿಕೆಗಳನ್ನು ಈಡೇರಿಸಿದ ಕಾರಣಕ್ಕೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪದಾಧಿಕಾರಿಗಳು ವಿಶೇಷ ಸುದ್ದಿಗೋಷ್ಠಿ ಕರೆದು ಸಿಎಂ ಅವರಿಗೆ ಧನ್ಯವಾದ ತಿಳಿಸಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us