ಸರಕಾರ ಮುಷ್ಕರ ನಿರತರನ್ನ ಬಹಳ ಅಸಡ್ಡೆಯಿಂದ ನೋಡುತ್ತಿದೆ: ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ
ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ

ಸರಕಾರ ಮುಷ್ಕರ ನಿರತರನ್ನ ಬಹಳ ಅಸಡ್ಡೆಯಿಂದ ನೋಡುತ್ತಿದೆ: ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ

ಸಾಧು ಶ್ರೀನಾಥ್​

Updated on: Apr 09, 2021 | 3:30 PM

ಬೀದರ್​ನ ಬಸವಕಲ್ಯಾಣದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಟವಿ9ಗೆ ಹೇಳಿಕೆ. ಸಾರಿಗೆ ನೌಕರರ ಮುಷ್ಕರ ಗಂಭೀರ ವಿಷಯ. ಮುಷ್ಕರ ನಿರತರ ಜೊತೆಗೆ ಸರಕಾರ ಗಂಟೆಗೊಮ್ಮೆ ಚರ್ಚೆ ಮಾಡಬೇಕು. ಇದನ್ನ ಬಿಟ್ಟು ಬೈ ಎಲೆಕ್ಷನಲ್ಲಿ ಮುಖ್ಯಮಂತ್ರಿ, ಸಾರಿಗೆ ಸಚಿವರು ಬ್ಯುಸಿಯಾಗಿದ್ದಾರೆ. ಬೈ ಎಲೆಕ್ಷನ್ ನಲ್ಲಿ ಒಂದು ಸೀಟು ಸೋತರೆ ಸರಕಾರ ಬಿದ್ದು ಹೋಗಲಿದೆಯಾ..? ಎಲ್ಲೊ ಒಂದು ಕಡೆಗೆ ಸರಕಾರ ಎಡವುತ್ತಿದೆ.

Published on: Apr 09, 2021 03:28 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು