ಬಿಟ್ ಕಾಯಿನ್ ಪ್ರಕರಣದ ಮರು ತನಿಖೆ ವಿಚಾರ: ಇಸ್ರೇಲ್ ಸಹಾಯ ಕೇಳುವ ಸಾಧ್ಯತೆ

ಇಸ್ರೇಲ್ ಕ್ರಿಪ್ಟೋ ವಾಲೆಟ್ ಗಳನ್ನ ವಶಪಡಿಸಿಕೊಳ್ಳುವಲ್ಲಿ ಸಾಕಷ್ಟು ನೈಪುಣ್ಯತೆ ಹೊಂದಿದೆ. ಆದರೆ ಭಾರತದಲ್ಲಿ ಆ ಟೆಕ್ನಾಲಜಿ ಕೊರತೆ ಇದೆ. ಇದಲ್ಲದೆ ಕರ್ನಾಟಕ ಬಿಟ್ಟರೆ ಬೇರೆಲ್ಲೂ ಕ್ರಿಪ್ಟೋ ಕರೆನ್ಸಿ ಹಗರಣಗಳು ನಡೆದಿಲ್ಲ.

ಬಿಟ್ ಕಾಯಿನ್ ಪ್ರಕರಣದ ಮರು ತನಿಖೆ ವಿಚಾರ: ಇಸ್ರೇಲ್ ಸಹಾಯ ಕೇಳುವ ಸಾಧ್ಯತೆ
|

Updated on: Jul 08, 2023 | 5:43 PM

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದ ಮರು ತನಿಖೆ ವಿಚಾರವಾಗಿ ಬಿಟ್ ಕಾಯಿನ್ (Bitcoin scam) ವಶಕ್ಕೆ ಪಡೆಯಲು ಕರ್ನಾಟಕ ಸರ್ಕಾರವು (Karnataka Government) ಇಸ್ರೇಲ್ (Israel) ಸಹಾಯ ಕೇಳುವ ಸಾಧ್ಯತೆಯಿದೆ. ಇಸ್ರೇಲ್ ರಕ್ಷಣಾ ಇಲಾಖೆಯು ಉಗ್ರರಿಗೆ ಸಂದಾಯವಾಗುವ ಬಾಬತ್ತಿನಲ್ಲಿ ಹಮಾಸ್ ಉಗ್ರ ಸಂಘಟನೆಗೆ ಸೇರಿದ ಹಲವು ಕ್ರಿಪ್ಟೋ ವಾಲೆಟ್ ಗಳನ್ನ ವಶಕ್ಕೆ ಪಡೆದಿತ್ತು. ಇಸ್ರೇಲ್ ರಕ್ಷಣಾ ಇಲಾಖೆಯು ದೆಹಲಿ ಪೊಲೀಸರಿಗೂ ಈ ಬಗ್ಗೆ ಕಳೆದ ವರ್ಷ ಮಾಹಿತಿ ನೀಡಿತ್ತು. ಹೀಗಾಗಿ ಬಿಟ್ ಕಾಯಿನ್ ಹಗರಣದಲ್ಲಿ ಇಸ್ರೇಲ್ ನ ನ್ಯಾಷನಲ್ ಬ್ಯುರೋ ಫಾರ್ ಕೌಂಟರ್ ಟೆರರ್ ಫೈನಾನ್ಸ್ ಸಂಸ್ಥೆಯ ಸಹಾಯ ಕೇಳುವ ಸಾಧ್ಯತೆಯಿದೆ.

ಇಸ್ರೇಲ್ ಕ್ರಿಪ್ಟೋ ವಾಲೆಟ್ ಗಳನ್ನ ವಶಪಡಿಸಿಕೊಳ್ಳುವಲ್ಲಿ ಸಾಕಷ್ಟು ನೈಪುಣ್ಯತೆ ಹೊಂದಿದೆ. ಆದರೆ ಭಾರತದಲ್ಲಿ ಕ್ರಿಪ್ಟೋ ಕರೆನ್ಸಿಯನ್ನ ವಶಪಡಿಸಿಕೊಳ್ಳಲು ಬೇಕಾದ ಟೆಕ್ನಾಲಜಿ ಕೊರತೆ ಇದೆ. ಇದಲ್ಲದೆ ಕರ್ನಾಟಕ ಬಿಟ್ಟರೆ ಬೇರೆಲ್ಲೂ ಕ್ರಿಪ್ಟೋ ಕರೆನ್ಸಿ ಹಗರಣಗಳು ನಡೆದಿಲ್ಲ. ಹೀಗಾಗಿ ಇಸ್ರೇಲ್ ಸಹಾಯ ಕೇಳುವ ಸಾಧ್ಯತೆಯಿದೆ. ಈ ಹಿಂದೆ ಬೇರೆ ತನಿಖಾ ಏಜೆನ್ಸಿಗಳ ಸಹಾಯ ಪಡೆಯುವುದಾಗಿ ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಹೇಳಿದ್ದರು ಎಂಬುದು ಗಮನಾರ್ಹ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​