AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ

ಅಧಿವೇಶನಕ್ಕೂ ಮುನ್ನವೇ ಸರ್ಕಾರಕ್ಕೆ ಶಾಕ್‌: ತಮಿಳುನಾಡು, ಕೇರಳ ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು ವರ್ಸಸ್ ಸರ್ಕಾರ

ರಮೇಶ್ ಬಿ. ಜವಳಗೇರಾ
|

Updated on: Jan 21, 2026 | 7:45 PM

Share

ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 21) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಮೂಲಕ ತಮಿಳುನಾಡು (Tamilnadu) ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು Vs ಸರ್ಕಾರದ ಸಂಘರ್ಷ ಆರಂಭವಾಗಿದೆ.

ಬೆಂಗಳೂರು, (ಜನವರಿ 21): ಮನರೇಗಾ ಕಾನೂನು ಬದಲಾವಣೆ ಮಾಡಿ ವಿಬಿ ರಾಮ್ ಜಿ ಕಾಯಿದೆ ತಂದಿರುವುದನ್ನು ವಿರೋಧಿಸಿ ಖಂಡನಾ ನಿರ್ಣಯ ಕೈಗೊಳ್ಳಲು ಸಿದ್ದರಾಮಯ್ಯ ಸರ್ಕಾರ ವಿಶೇಷ ಅಧಿವೇಶನ ನಡೆಸಲು ತೀರ್ಮಾನಿಸಿದ್ದು, ನಾಳೆಯಿಂದ (ಜನವರಿ 22) ಜ.31ರವರೆಗೆ ಸೆಷನ್ ನಡೆಸಲು ನಿರ್ಧರಿಸಲಾಗಿದೆ. ಆದ್ರೆ, ಜಂಟಿ ಅಧಿವೇಶನ (Joint Session) ಆರಂಭಕ್ಕೂ ಒಂದು ದಿನದ ಮುನ್ನವೇ ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ನೀಡಿದ್ದಾರೆ. ನಾಳಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಓದಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಈ ಮೂಲಕ ತಮಿಳುನಾಡು (Tamilnadu) ಬಳಿಕ ಕರ್ನಾಟಕದಲ್ಲೂ ರಾಜ್ಯಪಾಲರು Vs ಸರ್ಕಾರದ ಸಂಘರ್ಷ ಆರಂಭವಾಗಿದೆ.

ಇದನ್ನೂ ಓದಿ: ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು?