AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಒಪ್ಪಿಕೊಂಡ ಸರ್ಕಾರ, ಮಾಡಿದೆ ಪರ್ಯಾಯ ವ್ಯವಸ್ಥೆ..

[lazy-load-videos-and-sticky-control id=”iNVFxdNDouE”] ಬೆಂಗಳೂರು: ರಾಜ್ಯದಲ್ಲಿ ಕೆಲ ಕೊರೊನಾ ಸೋಂಕಿತರು ಆಕ್ಸಿಜನ್ ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಇರುವುದು ನಿಜ ಎಂದು ಸರ್ಕಾರ ಒಪ್ಪಿಕೊಂಡಿದೆ. ಕಿಮ್ಸ್​ನಲ್ಲಿ ಆಕ್ಸಿಜನ್ ಪೂರೈಕೆ ಕೊರತೆ ಬಳಿಕ ಎಚ್ಚೆತ್ತ ಸರ್ಕಾರ ಕೊರೊನಾ ಸೋಂಕಿತರಿಗೆ ಹಾಗೂ ಇತರ ರೋಗಿಗಳಿಗೆ ಆಕ್ಸಿಜನ್ ಅಗತ್ಯ. ಆದ್ರೆ ಬೇಡಿಕೆಗೆ ತಕ್ಕಂತೆ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಸುವ ಸಿಲಿಂಡರ್‌ ಅಭಾವ ಹೆಚ್ಚಾಗಿದೆ. ಹೀಗಾಗಿ ಕೈಗಾರಿಕೆಗಳಲ್ಲಿ […]

ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಒಪ್ಪಿಕೊಂಡ ಸರ್ಕಾರ, ಮಾಡಿದೆ ಪರ್ಯಾಯ ವ್ಯವಸ್ಥೆ..
ಆಯೇಷಾ ಬಾನು
|

Updated on:Aug 26, 2020 | 9:58 AM

Share

[lazy-load-videos-and-sticky-control id=”iNVFxdNDouE”]

ಬೆಂಗಳೂರು: ರಾಜ್ಯದಲ್ಲಿ ಕೆಲ ಕೊರೊನಾ ಸೋಂಕಿತರು ಆಕ್ಸಿಜನ್ ಸಮಸ್ಯೆಯಿಂದ ಆಸ್ಪತ್ರೆಗಳಲ್ಲಿ ಬೆಡ್​ ಸಿಗದೆ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬಗ್ಗೆ ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಇರುವುದು ನಿಜ ಎಂದು ಸರ್ಕಾರ ಒಪ್ಪಿಕೊಂಡಿದೆ.

ಕಿಮ್ಸ್​ನಲ್ಲಿ ಆಕ್ಸಿಜನ್ ಪೂರೈಕೆ ಕೊರತೆ ಬಳಿಕ ಎಚ್ಚೆತ್ತ ಸರ್ಕಾರ ಕೊರೊನಾ ಸೋಂಕಿತರಿಗೆ ಹಾಗೂ ಇತರ ರೋಗಿಗಳಿಗೆ ಆಕ್ಸಿಜನ್ ಅಗತ್ಯ. ಆದ್ರೆ ಬೇಡಿಕೆಗೆ ತಕ್ಕಂತೆ ಮೆಡಿಕಲ್ ಆಕ್ಸಿಜನ್ ಸರಬರಾಜು ಆಗುತ್ತಿಲ್ಲ. ಆಕ್ಸಿಜನ್ ಪೂರೈಕೆಗೆ ಬಳಸುವ ಸಿಲಿಂಡರ್‌ ಅಭಾವ ಹೆಚ್ಚಾಗಿದೆ. ಹೀಗಾಗಿ ಕೈಗಾರಿಕೆಗಳಲ್ಲಿ ಬಳಸುವ ಆಕ್ಸಿಜನ್ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಆಸ್ಪತ್ರೆಗಳಿಗೆ ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸಲು ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್ ಆದೇಶ ನೀಡಿದ್ದಾರೆ.

ಕೈಗಾರಿಕೆಗೆ ಉಪಯೋಗಿಸುವ ಆಕ್ಸಿಜನ್ ಸಿಲಿಂಡರ್​ ಬೇಕಷ್ಟಿದೆ. ಅವುಗಳನ್ನು ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಬಳಸಿ ಎಂದು ಆದೇಶಿಸಿದ್ದಾರೆ. ಕೆಲ ಕೈಗಾರಿಕೆ ಕಂಪನಿಗಳು ತಮ್ಮ ಆಕ್ಸಿಜನ್ ಸಿಲಿಂಡರ್​ಗಳನ್ನ ನೀಡಲು ಹಿಂದೇಟು ಹಾಕುವ ಸಾಧ್ಯತೆ ಇದ್ದು, ಸರ್ಕಾರ ಮೊದಲೇ ಖಡಕ್ ಎಚ್ಚರಿಕೆ ನೀಡಿದೆ.

Published On - 8:15 am, Wed, 26 August 20

ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ಹೊಸ ವರ್ಷದ ಮೊದಲ ದಿನದಂದು ಈ ರಾಶಿಯವರಿಗೆ ಶುಭ ಫಲ
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ನ್ಯೂ ಇಯರ್​​​: ಕುಡಿದು ಟೈಟಾದ ಯುವತಿ, ಆಟೋದಲ್ಲಿ ಕೂರಿಸಿ ಕಳಿಸಿದ ಪೊಲೀಸ್​​
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
ಬೆಳಗಾವಿಯಲ್ಲಿ ನ್ಯೂಇಯರ್​​ ಕಿಕ್​​; ಭರ್ಜರಿ ಸ್ಟೆಪ್​ ಹಾಕಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
New Year 2026: ಹೊಸವರ್ಷಕ್ಕೆ ಅದ್ಧೂರಿ ಸ್ವಾಗತ; ಕುಣಿದು ಕುಪ್ಪಳಿಸಿದ ಜನರು
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ನ್ಯೂಇಯರ್​ ಸಂಭ್ರಮದ ಮಧ್ಯೆ ಪುಂಡಾಟ: ಮಹಿಳಾ ಪೊಲೀಸರ ಜತೆ ಅನುಚಿತ ವರ್ತನೆ
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕಾಲೇಜಲ್ಲಿ ಬುರ್ಖಾ ಧರಿಸಿ ಅಸಭ್ಯವಾಗಿ ಡ್ಯಾನ್ಸ್ ಮಾಡಿದ ಯುವಕರು
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ