Live: ಹೃದಯಾಘಾತ ತಡೆ ಮಾರ್ಗಸೂಚಿ ಬಿಡುಗಡೆಗೆ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ
ಹಾಸನ ಜಿಲ್ಲೆ ಸೇರಿದಂತೆ ಕರ್ನಾಟಕದ ವಿವಿಧ ಕಡೆಗಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ತಡೆಗೆ ಕರ್ನಾಟಕ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಲು ಮುಂದಾಗಿದೆ. ಈ ವಿಚಾರವಾಗಿ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಆರೋಗ್ಯ ಸಚಿವರ ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.
ಬೆಂಗಳೂರು, ಜುಲೈ 7: ಹಾಸನ ಜಿಲ್ಲೆಯೂ ಸೇರಿದಂತೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಜ್ಞರ ಜತೆ ಸಭೆ ನಡೆಸಿದ್ದಾರೆ. ಹಾಸನದ ಹೃದಯಾಘಾತ ಪ್ರಕರಣಗಳ ಸಂಬಂಧ ಈಗಾಗಲೇ ತಜ್ಞರು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದ್ದಾರೆ. ಈ ಎಲ್ಲ ವಿಚಾರಗಳ ಆಧಾರದಲ್ಲಿ, ಹೃದಯಾಘಾತ ತಡೆಗೆ ಮಾರ್ಗಸೂಚಿ ಬಿಡುಗಡೆ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಹೃದಯಾಘಾತ ತಡೆ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಲು ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ನೇರ ಪ್ರಸಾರ ಇಲ್ಲಿದೆ.
Latest Videos