ಅಪಹರಣ ಪ್ರಕರಣದಲ್ಲಿ ರೇವಣ್ಣ ಬಂಧನ, ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಹೆಚ್ಡಿ ರೇವಣ್ಣ(HD Revanna) ಅವರನ್ನು ಬಂಧಿಸಿದ್ದು ಸಹಜವಾಗಿ ಜೆಡಿಎಸ್ನವರಿಗೆ ಬೇಸರ ಆಗಿದೆ. ಆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳದಿದ್ದರೆ ಮುದೊಂದು ದಿನ ಎಸ್ಐಟಿ ಮೇಲೂ ಆರೋಪ ಮಾಡಬಹುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹೆಚ್ಡಿ ರೇವಣ್ಣ(HD Revanna) ಅವರನ್ನು ಬಂಧಿಸಿದ್ದು ಸಹಜವಾಗಿ ಜೆಡಿಎಸ್ನವರಿಗೆ ಬೇಸರ ಆಗಿದೆ. ಆದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳದಿದ್ದರೆ ಮುದೊಂದು ದಿನ ಎಸ್ಐಟಿ ಮೇಲೂ ಆರೋಪ ಮಾಡಬಹುದು ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಪ್ರಜ್ವಲ್ ಬಗ್ಗೆ ಮಾತನಾಡಿದ ಪರಮೇಶ್ವರ್ ಈಗಾಗಲೇ ಬ್ಲ್ಯೂ ಕಾರ್ನರ್ ನೊಟೀಸ್ ಇಶ್ಯೂ ಮಾಡಿದ್ದಾರೆ. ಇಂಟರ್ ಪೋಲ್ ನವರು ಎಲ್ಲ ದೇಶಗಳಿಗೂ ಕಮ್ಯುನಿಕೇಟ್ ಮಾಡಿ ಲೊಕೇಟ್ ಮಾಡ್ತಾರೆ. ಬ್ಲ್ಯೂ ಕಾರ್ನರ್ ಅಂದ್ರೆ ಎಲ್ಲಿದ್ದಾರೆ ಅಂತ ಕಂಡುಹಿಡಿಯುತ್ತಾರೆ ಎಂದರು.
ಆಮೇಲೆ ಪ್ರಜ್ವಲ್ ರನ್ನು ಹೇಗೆ ಸೆಕ್ಯುರ್ ಮಾಡಿ ಕರೆತರಬೇಕು ಎಂಬ ಬಗ್ಗೆ ಎಸ್ಐಟಿ ನಿರ್ಧಾರ ಮಾಡುತ್ತದೆ. ಎಸ್ಐಟಿ ದಿನನಿತ್ಯ ಏನು ಮಾಡುತ್ತೆ ಎಂದು ನಾನು ವಕ್ತಾರನಂತೆ ವರದಿ ಒಪ್ಪಿಸಲು ಸಾಧ್ಯವಿಲ್ಲ, ಎಸ್ಐಟಿ ಅದರ ಕೆಲಸವನ್ನು ಮಾಡುತ್ತದೆ.
ದೂರು ಬಂದ ಬಳಿಕ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುತ್ತಿದೆ. ರೇವಣ್ಣ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಪ್ರೊಡ್ಯೂಸ್ ಮಾಡುತ್ತಾರೆ. ಮುಂದೆ ಏನೇನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತಾರೆ ಎಂದು ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?

ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್

ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
