AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರKarnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

ಗಂಗಾಧರ​ ಬ. ಸಾಬೋಜಿ
|

Updated on: Aug 18, 2025 | 11:09 AM

Share

Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಕಲಾಪವನ್ನು ಆರಂಭಿಸಲಾಗಿದೆ. ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್​ 18: ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಅಧಿವೇಶನವನ್ನು ಪ್ರಾರಂಭಿಸಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್​ಮ್ಯಾನ್ ದೂರು ವಿಚಾರವಾಗಿ ಶೋಧ ಕಾರ್ಯಾಚರಣೆ ಕುರಿತು ನಿರ್ಧಾರ ಕೈಗೊಳಲಾಗುತ್ತಿದೆ. ಹೀಗಾಗಿ ಇಂದಿನ ಕಲಾಪ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ನೇರ ಪ್ರಸಾರ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More