AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ

ಗಂಗಾಧರ​ ಬ. ಸಾಬೋಜಿ
|

Updated on: Aug 18, 2025 | 11:09 AM

Share

Karnataka Assembly Session Live: ಆಗಸ್ಟ್ 11 ರಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಪ್ರಾರಂಭವಾಗಿದೆ. ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸದನದಲ್ಲಿ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಕಲಾಪವನ್ನು ಆರಂಭಿಸಲಾಗಿದೆ. ಕಲಾಪದ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಆಗಸ್ಟ್​ 18: ದಿ.ಶರಣ ಬಸಪ್ಪ ಅಪ್ಪ ಮತ್ತು ದಿ.ಚಂದ್ರಶೇಖರ್ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸುವ ಮೂಲಕ ಇಂದಿನ ವಿಧಾನಸಭೆ ಅಧಿವೇಶನವನ್ನು ಪ್ರಾರಂಭಿಸಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಮಾಸ್ಕ್​ಮ್ಯಾನ್ ದೂರು ವಿಚಾರವಾಗಿ ಶೋಧ ಕಾರ್ಯಾಚರಣೆ ಕುರಿತು ನಿರ್ಧಾರ ಕೈಗೊಳಲಾಗುತ್ತಿದೆ. ಹೀಗಾಗಿ ಇಂದಿನ ಕಲಾಪ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ನೇರ ಪ್ರಸಾರ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.