Karnataka Legislative Assembly, Live: ವಿಧಾನ ಸಭೆ ಅಧಿವೇಶನ, ಸೋಮವಾರದ ಕಾರ್ಯಕಲಾಪಗಳ ನೇರ ಪ್ರಸಾರ
ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.
ಬೆಂಗಳೂರು: ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನವನ್ನು (Assembly Session) ಜುಲೈ 22ರವರೆಗೆ ವಿಸ್ತರಿಸಲಾಗಿದ್ದು ಸೋಮವಾರದ ಕಾರ್ಯಕಲಾಪ ಅರಂಭವಾಗಿದೆ. ಆದರೆ ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ಮತ್ತು ಇನ್ನೂ ಹಲವಾರು ಸಚಿವರು ಹಾಜರಿರದ ಕಾರಣ ಬಿಜೆಪಿ ನಾಯಕ ಆರ್ ಅಶೋಕ ಆಕ್ಷೇಪಣೆ ಎತ್ತಿದರು. ಅವರೆಲ್ಲೋ ಮೀಟಿಂಗ್ ನಲ್ಲಿದ್ದಾರೆ ಬರ್ತಾರೆ, ತಾಳ್ಮೆಯಿರಲಿ ಅಂತ ಸಭಾಧ್ಯಕ್ಷ ಯುಟಿ ಖಾದರ್ ಹೇಳಿದಾಗ, ನಾವು ಯಾರನ್ನು ಪ್ರಶ್ನೆ ಕೇಳೋಣ? ಕೇವಲ ಕೆಜೆ ಜಾರ್ಜ್ ಮಾತ್ರ ಸದನದಲ್ಲಿದ್ದಾರೆ, ಹಾಗಾಗಿ ಕಾರ್ಯಕಲಾಪವನ್ನು ಅಡ್ಜರ್ನ್ ಮಾಡಿ ಎಂದು ಅಶೋಕ ಹೇಳುತ್ತಾರೆ. ವಿಧಾನ ಸಭೆಯಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
