ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ

Updated on: Dec 09, 2025 | 11:11 AM

ಬೆಳಗಾವಿಯಲ್ಲಿ ನಿನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಇತ್ತೀಚೆಗೆ ನಿಧನರಾದ ಗಣ್ಯರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಇಂದು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಿದ್ದು, ದೀರ್ಘಕಾಲದಿಂದ ಬಾಕಿ ಇರುವ ಪ್ರಾದೇಶಿಕ ಸಮಸ್ಯೆಗಳನ್ನು ಪರಿಹಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.

ಬೆಳಗಾವಿ, ಡಿಸೆಂಬರ್ 09: ಬೆಳಗಾವಿಯಲ್ಲಿ ನಿನ್ನೆಯಿಂದ ಕರ್ನಾಟಕದ ಚಳಿಗಾಲದ ಅಧಿವೇಶನ ಶುರುವಾಗಿದ್ದು,ಇತ್ತೀಚೆಗೆ ನಿಧನರಾದ ಗಣ್ಯರಿಗೆ ಮೌನಾಚರಣೆಯ ಮೂಲಕ ಸಂತಾಪ ಸೂಚಿಸಲಾಯಿತು. ಇಂದು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಚರ್ಚಿಸಲಿದ್ದು, ದೀರ್ಘಕಾಲದಿಂದ ಬಾಕಿ ಇರುವ ಪ್ರಾದೇಶಿಕ ಸಮಸ್ಯೆಗಳನ್ನು ಪರಿಹಾರದ ಕುರಿತು ಚರ್ಚೆ ನಡೆಯಲಿದೆ. ಅಧೀವೇಶನದ ನೇರ ಪ್ರಸಾರ ಇಲ್ಲಿದೆ.

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More