AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಶುಕ್ರವಾರದ ಕಾರ್ಯಕಲಾಪಗಳ ನೇರ ಪ್ರಸಾರKarnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಶುಕ್ರವಾರದ ಕಾರ್ಯಕಲಾಪಗಳ ನೇರ ಪ್ರಸಾರ

Karnataka Legislative Council, Live: ವಿಧಾನ ಪರಿಷತ್ ಅಧಿವೇಶನ, ಶುಕ್ರವಾರದ ಕಾರ್ಯಕಲಾಪಗಳ ನೇರ ಪ್ರಸಾರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 14, 2023 | 12:05 PM

Share

ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ. 

ಬೆಂಗಳೂರು: ರಾಜ್ಯ ವಿಧಾನ ಪರಿಷತ್ ಬಜೆಟ್ ಅಧಿವೇಶ (Budget Session) ಶುಕ್ರವಾರದ ಕಾರ್ಯಕಲಾಪಗಳು (proceedings) ಅರಂಭವಾಗಿವೆ. ಗುರುವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸದನದಲ್ಲಿ ಉಪಸ್ಥಿತರಿರಲಿಲ್ಲ, ಅವರ ಅನುಪಸ್ಥಿತಿಯಲ್ಲಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಕಲಾಪವನ್ನು ನಡೆಸಿದರು.  ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದ ವಿಷಯಗಳ ಮೇಲಿನ ಚರ್ಚೆಯೊಂದಿಗೆ ಕಲಾಪ ಆರಂಭವಾಗಿದೆ. ವಿರೋಧ ಪಕ್ಷದ ನಾಯಕರು ಕೇಳುತ್ತಿರುವ ಪ್ರಶ್ನೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರಿಸುತ್ತಿದ್ದಾರೆ. ವಿಧಾನ ಪರಿಷತ್ ನಲ್ಲಿ ನಡೆಯುತ್ತಿರುವ ಇಂದಿನ ಕಾರ್ಯಕಲಾಪಗಳ ನೇರ ಪ್ರಸಾರ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.