ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ: ತೆಲಂಗಾಣದಲ್ಲಿ ಜಮೀರ್ ಅಬ್ಬರದ ಭಾಷಣ

ತೆಲಂಗಾಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ.

ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ: ತೆಲಂಗಾಣದಲ್ಲಿ ಜಮೀರ್ ಅಬ್ಬರದ ಭಾಷಣ
| Updated By: ರಮೇಶ್ ಬಿ. ಜವಳಗೇರಾ

Updated on:Nov 17, 2023 | 9:35 AM

ಹೈದರಾಬಾದ್, (ನವೆಂಬರ್ 17): ಕರ್ನಾಟಕದ ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು ತೆಲಂಗಾಣ ವಿಧಾನಸಭಾ ಚುನಾವಣೆಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಪರ ಭರ್ಜರಿ ಕ್ಯಾಂಪೇನ್ ಮಾಡುತ್ತಿರುವ ಜಮೀರ್ ಅಹಮ್ಮದ್ ಖಾನ್, ಹೈದರಾಬಾದ್​​ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ರಾಜ್ಯ ಕಾಂಗ್ರೆಸ್​​ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಸ್ಥಾನಮಾನಗಳನ್ನು ಒತ್ತಿ ಒತ್ತಿ ಹೇಳಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್​ನಿಂದ 9 ಮುಸ್ಲಿಮರು ಗೆದ್ದಿದ್ದಾರೆ. 9 ಮುಸ್ಲಿಂ ಶಾಸಕರ ಪೈಕಿ 5 ಶಾಸಕರಿಗೆ ಅಧಿಕಾರ ನೀಡಿದೆ. ನನ್ನನ್ನು ಸಚಿವನಾಗಿ ಮಾಡಿದೆ. ಅಲ್ಲದೇ ರಹೀಂ ಖಾನ್​​ ಸಹ ಮಂತ್ರಿ ಆಗಿದ್ದಾರೆ. ಸಲೀಂ ಅಹಮದ್​​​ ಅವರನ್ನು​​​ ಮುಖ್ಯ ಸಚೇತಕರಾಗಿ ಮಾಡಲಾಗಿದೆ. ನಜೀರ್ ಅಹಮದ್​​​​​​​​​ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದಾರೆ. ಇನ್ನು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಯಾವ ಮುಸ್ಲಿಂ ಸ್ಪೀಕರ್ ಆಗಿರಲಿಲ್ಲ. ಯು.ಟಿ.ಖಾದರ್​ ಅವರನ್ನು ವಿಧಾನಸಭಾ ಸ್ಪೀಕರ್​​ ಆಗಿ ನೇಮಿಸಲಾಗಿದೆ. ಈಗ ಬಿಜೆಪಿ ಶಾಸಕರು ಕೂಡ ನಮಸ್ಕಾರ ಸ್ಪೀಕರ್ ಸಾಬ್ ಎನ್ನುತ್ತಾರೆ ಎಂದು ತೆಲಂಗಾಣ ಚುನಾವಣಾ ಪ್ರಚಾರದಲ್ಲಿ ಜಮೀರ್ ಅಬ್ಬರದ ಭಾಷಣ ಮಾಡಿ ಗಮನ ಸೆಳೆದಿದ್ದಾರೆ.

Published On - 9:34 am, Fri, 17 November 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್