ಅಡ್ಡ ಮತದಾನದ ಭೀತಿ: ರೆಸಾರ್ಟ್ನಲ್ಲಿ ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ನಡುವೆ ಸ್ಪರ್ಧೆ ಗೋವಿಂದ ಏರ್ಪಟ್ಟಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅಡ್ಡ ಮತದಾನ ಆಗಬಾರದು ಹಾಗೂ ಮತ ಅಸಿಂಧುಗೊಳ್ಳದಂತೆ ಕಾಂಗ್ರೆಸ್ ಎಚ್ಚರಿಕೆ ವಹಿಸಿದ್ದು, ಈ ಸಂಬಂಧ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಅಣುಕು ಮತದಾನ ಪ್ರಕ್ರಿಯೆ ನಡೆಸಲಾಗಿದೆ.
ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಹಾಗೂ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ನಡುವೆ ಸ್ಪರ್ಧೆ ಏರ್ಪಟ್ಟಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅಡ್ಡ ಮತದಾನ ಆಗಬಾರದು ಹಾಗೂ ಮತ ಅಸಿಂಧುಗೊಳ್ಳದಂತೆ ಕಾಂಗ್ರೆಸ್ ಎಚ್ಚರಿಕೆ ವಹಿಸಿದ್ದು, ಈ ಸಂಬಂಧ ಡಿಕೆ ಶಿವಕುಮಾರ್ ಸಮ್ಮುಖದಲ್ಲೇ ಅಣುಕು ಮತದಾನ ಪ್ರಕ್ರಿಯೆ ನಡೆಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 17, 2026 05:26 PM
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್ ಸಾಗರ್!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
