ಡಿಕೆ ಸಹೋದರರ ದೈತ್ಯಶಕ್ತಿ ಎದುರು ಸೆಣಸುವುದು ಕಷ್ಟ: ಸಿಪಿ ಯೋಗೇಶ್ವರ, ಬಿಜೆಪಿ ನಾಯಕ

ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಹೊಂದಿರುವುದರಿಂದ ತಮ್ಮನ ಗೆಲುವಿಗೆ ಅಧಿಕಾರದ ಸದುಪಯೋಗ ಮತ್ತು ದುರುಪಯೋಗ ಎರಡೂ ಮಾಡಿಕೊಂಡಿರುತ್ತಾರೆ. ಅಫ್ ದಿ ರೆಕಾರ್ಡ್ ಹೇಳಿಕೊಂಡಿರುವಂತೆ ₹ 450-500 ಕೋಟಿ ಹಣವನ್ನು ಚುನಾವಣೆಯಲ್ಲಿ ಖರ್ಚುಮಾಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಡಿಕೆ ಸಹೋದರರ ದೈತ್ಯಶಕ್ತಿ ಎದುರು ಸೆಣಸುವುದು ಕಷ್ಟ: ಸಿಪಿ ಯೋಗೇಶ್ವರ, ಬಿಜೆಪಿ ನಾಯಕ
|

Updated on: Jun 01, 2024 | 2:49 PM

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಪರ ಪ್ರಚಾರ ಮಾಡುವಾಗ ಗೆಲುವು ನಮ್ಮದೇ ಎಂದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಇವತ್ತಿನ ಮಾತುಗಳಲ್ಲಿ ನಿರಾಶೆ, ಹತಾಶೆ ಇಣುಕುತಿತ್ತು. ಡಾ ಮಂಜುನಾಥ್ ಗೆಲ್ಲುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸುತ್ತಾರಾದರೂ, ಡಿಕೆ ಸಹೋದರರ ಹಣಬಲ, ಜನಬಲ ಮತ್ತು ಅಧಿಕಾರ ಬಲದ ವಿರುದ್ಧ ಸೆಣಸುವುದು ಅಲೆಗಳಿಗೆ ಎದುರಾಗಿ ಈಜಿದಂತೆ ಎಂಬರ್ಥದಲ್ಲಿ ಮಾತಾಡುತ್ತಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸಹೋದರರು ದೈತ್ಯಶಕ್ತಿ ಎಂದು ಹೇಳುವ ಯೋಗೇಶ್ವರ್ ತಮ್ಮ ಊಹೆಗೆ ಮೀರಿದ ಫಲಿತಾಂಶ ಬಂದರೆ ಅದು ವಿರೋಜಿಯ ಗೆಲುವಿ ಅನಿಸಿಕೊಳ್ಳಲಿದೆ ಅನ್ನುತ್ತಾರೆ. ಡಿಕೆ ಸಹೋದರರು ಮತದಾನದ ಹಿಂದಿನ ದಿನ ಮಹಿಳೆಯರ ಖಾತೆಗಳಿಗೆ ₹ 2,000 ಹಾಕಿರುವುದರಿಂದ ಅವ ವೋಟಗಳ ಬಿಜೆಪಿಗೆ ಬಿದ್ದಿರಲಾರವು. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಹೊಂದಿರುವುದರಿಂದ ತಮ್ಮನ ಗೆಲುವಿಗೆ ಅಧಿಕಾರದ ಸದುಪಯೋಗ ಮತ್ತು ದುರುಪಯೋಗ ಎರಡೂ ಮಾಡಿಕೊಂಡಿರುತ್ತಾರೆ. ಅಫ್ ದಿ ರೆಕಾರ್ಡ್ ಹೇಳಿಕೊಂಡಿರುವಂತೆ ₹ 450-500 ಕೋಟಿ ಹಣವನ್ನು ಚುನಾವಣೆಯಲ್ಲಿ ಖರ್ಚುಮಾಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ: ಸತ್ಯ ಬಾಯಿಬಿಟ್ಟ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್