ಡಿಕೆ ಸಹೋದರರ ದೈತ್ಯಶಕ್ತಿ ಎದುರು ಸೆಣಸುವುದು ಕಷ್ಟ: ಸಿಪಿ ಯೋಗೇಶ್ವರ, ಬಿಜೆಪಿ ನಾಯಕ

ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಹೊಂದಿರುವುದರಿಂದ ತಮ್ಮನ ಗೆಲುವಿಗೆ ಅಧಿಕಾರದ ಸದುಪಯೋಗ ಮತ್ತು ದುರುಪಯೋಗ ಎರಡೂ ಮಾಡಿಕೊಂಡಿರುತ್ತಾರೆ. ಅಫ್ ದಿ ರೆಕಾರ್ಡ್ ಹೇಳಿಕೊಂಡಿರುವಂತೆ ₹ 450-500 ಕೋಟಿ ಹಣವನ್ನು ಚುನಾವಣೆಯಲ್ಲಿ ಖರ್ಚುಮಾಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಡಿಕೆ ಸಹೋದರರ ದೈತ್ಯಶಕ್ತಿ ಎದುರು ಸೆಣಸುವುದು ಕಷ್ಟ: ಸಿಪಿ ಯೋಗೇಶ್ವರ, ಬಿಜೆಪಿ ನಾಯಕ
|

Updated on: Jun 01, 2024 | 2:49 PM

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಪರ ಪ್ರಚಾರ ಮಾಡುವಾಗ ಗೆಲುವು ನಮ್ಮದೇ ಎಂದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಅವರ ಇವತ್ತಿನ ಮಾತುಗಳಲ್ಲಿ ನಿರಾಶೆ, ಹತಾಶೆ ಇಣುಕುತಿತ್ತು. ಡಾ ಮಂಜುನಾಥ್ ಗೆಲ್ಲುವ ಬಗ್ಗೆ ಆಶಾಭಾವನೆ ವ್ಯಕ್ತಪಡಿಸುತ್ತಾರಾದರೂ, ಡಿಕೆ ಸಹೋದರರ ಹಣಬಲ, ಜನಬಲ ಮತ್ತು ಅಧಿಕಾರ ಬಲದ ವಿರುದ್ಧ ಸೆಣಸುವುದು ಅಲೆಗಳಿಗೆ ಎದುರಾಗಿ ಈಜಿದಂತೆ ಎಂಬರ್ಥದಲ್ಲಿ ಮಾತಾಡುತ್ತಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಕೆ ಸಹೋದರರು ದೈತ್ಯಶಕ್ತಿ ಎಂದು ಹೇಳುವ ಯೋಗೇಶ್ವರ್ ತಮ್ಮ ಊಹೆಗೆ ಮೀರಿದ ಫಲಿತಾಂಶ ಬಂದರೆ ಅದು ವಿರೋಜಿಯ ಗೆಲುವಿ ಅನಿಸಿಕೊಳ್ಳಲಿದೆ ಅನ್ನುತ್ತಾರೆ. ಡಿಕೆ ಸಹೋದರರು ಮತದಾನದ ಹಿಂದಿನ ದಿನ ಮಹಿಳೆಯರ ಖಾತೆಗಳಿಗೆ ₹ 2,000 ಹಾಕಿರುವುದರಿಂದ ಅವ ವೋಟಗಳ ಬಿಜೆಪಿಗೆ ಬಿದ್ದಿರಲಾರವು. ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆ ಹೊಂದಿರುವುದರಿಂದ ತಮ್ಮನ ಗೆಲುವಿಗೆ ಅಧಿಕಾರದ ಸದುಪಯೋಗ ಮತ್ತು ದುರುಪಯೋಗ ಎರಡೂ ಮಾಡಿಕೊಂಡಿರುತ್ತಾರೆ. ಅಫ್ ದಿ ರೆಕಾರ್ಡ್ ಹೇಳಿಕೊಂಡಿರುವಂತೆ ₹ 450-500 ಕೋಟಿ ಹಣವನ್ನು ಚುನಾವಣೆಯಲ್ಲಿ ಖರ್ಚುಮಾಡಿದ್ದಾರೆ ಎಂದು ಯೋಗೇಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಡಿಕೆ ಸುರೇಶ್ ಗೆಲುವಿಗೆ ಸಹಾಯ ಮಾಡಿದ್ದೆ: ಸತ್ಯ ಬಾಯಿಬಿಟ್ಟ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!