ಅಗ್ನಿಶಾಮಕ ದಳದ ಮಹಾ ಎಡವಟ್ಟು! ಬೆಂಕಿ ನಂದಿಸಲು ಆಗಮಿಸಿದ್ದ ವಾಹನದಲ್ಲಿಯೇ ನೀರಿಲ್ಲ

ಆದಿ ಉಡುಪಿಯ ಹೋಟೆಲ್​ವೊಂದರಲ್ಲಿ ಅಗ್ನಿ ಅವಘಡ ನಡೆದಿತ್ತು. ಕೂಡಲೇ ಹೊಟೇಲ್ ಮಾಲೀಕ, ಬ್ರಹ್ಮಗಿರಿ ಅಗ್ನಿಶಾಮಕದಳ ಸಂಪರ್ಕಿಸಿದ್ದರು. ಅರ್ಧ ಗಂಟೆ ನಂತರ ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿತ್ತು. ಇನ್ನೇನು ಬೆಂಕಿ ನಂದಿಸಲು ಮುಂದಾಗ್ತಿದ್ದಂತೆ ಅಗ್ನಿಶಾಮಕ ದಳ ವಾಹನದಲ್ಲಿ ನೀರಿಲ್ಲದಿರುವುದು ಬೆಳಕಿಗೆ ಬಂದಿದೆ. ಇದೀಗ ಅಗ್ನಿಶಾಮಕ ದಳದ ಮಹಾ ಎಡವಟ್ಟಿನ ವೀಡಿಯೋ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅಗ್ನಿಶಾಮಕ ದಳದ ಮಹಾ ಎಡವಟ್ಟು! ಬೆಂಕಿ ನಂದಿಸಲು ಆಗಮಿಸಿದ್ದ ವಾಹನದಲ್ಲಿಯೇ ನೀರಿಲ್ಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 17, 2024 | 3:11 PM

ಉಡುಪಿ, ಮೇ.17: ನಗರದ ಆದಿ ಉಡುಪಿ(Udupi)ಯ ಹೋಟೆಲ್​ವೊಂದರಲ್ಲಿ ಅಗ್ನಿ ಅವಘಡ ನಡೆದಿತ್ತು. ಕೂಡಲೇ ಹೊಟೇಲ್ ಮಾಲೀಕ, ಬ್ರಹ್ಮಗಿರಿ ಅಗ್ನಿಶಾಮಕದಳ ಸಂಪರ್ಕಿಸಿದ್ದರು. ಅರ್ಧ ಗಂಟೆ ನಂತರ ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿತ್ತು. ಇನ್ನೇನು ಬೆಂಕಿ ನಂದಿಸಲು ಮುಂದಾಗ್ತಿದ್ದಂತೆ ಅಗ್ನಿಶಾಮಕದಳ ಸಿಬ್ಬಂದಿಯ ಎಡವಟ್ಟು ಬಯಲಾಗಿದೆ. ಹೌದು, ನೀರಿಲ್ಲದ ಖಾಲಿ ವಾಹನವನ್ನು ಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ನಾವು ನೀರು ತುಂಬಿಕೊಂಡು ಬರುತ್ತೇವೆ ಎಂದು ಸ್ಥಳಕ್ಕೆ ಬಂದು ವಾಪಸ್ ಹೋಗಿರುವ ಘಟನೆ ನಡೆದಿದೆ. ಇನ್ನು ಅದೇ ಸಮಯಕ್ಕೆ ಸುರಿದ ಮಳೆ ನೀರಿನಿಂದ ಬೆಂಕಿ ನಂದಿದೆ.  ಇಷ್ಟಾಗುತ್ತಲೇ ಹೋಟೆಲ್ ಕಟ್ಟಡ  ಸಂಪೂರ್ಣ ಸುಟ್ಟು ಕರಕಲಾಗಿದೆ. ಇದೀಗ ಅಗ್ನಿಶಾಮಕ ದಳದ ಮಹಾ ಎಡವಟ್ಟಿನ ವೀಡಿಯೋ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ  ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ