ಮುನಿಸಿಕೊಂಡ ನಾಯಕರನ್ನು ಒಂದೇ ವೇದಿಕೆಗೆ ಹತ್ತಿಸಿದ ಕೋಲಾರ ರಾಹುಲ್ ಕಾರ್ಯಕ್ರಮದ ನೇರಪ್ರಸಾರ

ರಾಹುಲ್ ಗಾಂಧಿ ಅವರು ಮಂಡ್ಯ ಸಮಾವೇಶ ಮುಗಿಸಿಕೊಂಡು ಇದೀಗ ಕೋಲಾರಕ್ಕೆ ಆಗಮಿಸಿದ್ದಾರೆ. ಇನ್ನು ರಾಹುಲ್ ಗಾಂಧಿ ಅವರ ಈ ಕಾರ್ಯಕ್ರಮ ಮುನಿಸಿಕೊಂಡ ನಾಯಕರನ್ನು ಒಂದೇ ವೇದಿಕೆಗೆ ಹತ್ತಿಸಿದೆ. ಹೌದು..ಕೋಲಾರ ಕಾಂಗ್ರೆಸ್​ನಲ್ಲಿ ಬಣ ಬಡಿದಾಟ ನಡೆಯುತ್ತಿದೆ. ಆದ್ರೆ, ರಾಹುಲ್ ಗಾಂಧಿ ಅವರ ಆಗಮನದಿಂದಾಗಿ ರಮೇಶ್ ಕುಮಾರ್ ಮತ್ತು ಕೆಎಚ್​ ಮುನಿಯಪ್ಪ ಎರಡೂ ಬಣದ ನಾಯಕರು ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಇನ್ನು ಕೋಲಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದ ನೇರಪ್ರಸಾರ ಇಲ್ಲಿದೆ ನೋಡಿ.

ಮುನಿಸಿಕೊಂಡ ನಾಯಕರನ್ನು ಒಂದೇ ವೇದಿಕೆಗೆ ಹತ್ತಿಸಿದ ಕೋಲಾರ ರಾಹುಲ್ ಕಾರ್ಯಕ್ರಮದ ನೇರಪ್ರಸಾರ
| Updated By: ರಮೇಶ್ ಬಿ. ಜವಳಗೇರಾ

Updated on: Apr 17, 2024 | 4:18 PM

ಕೋಲಾರ, (ಏಪ್ರಿಲ್ 17): ಲೋಕಸಭಾ ಚುನಾವಣೆ  (Loksabha Elections 2024)ಪ್ರಚಾರಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi)  ಇಂದು (ಏಪ್ರಿಲ್ 17) ಮೊದಲಿಗೆ ಸಕ್ಕರೆ ನಾಡು ಮಂಡ್ಯದಲ್ಲಿ(Mandya) ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೀಗ ಮಂಡ್ಯ ಸಮಾವೇಶ ಮುಗಿಸಿಕೊಂಡು ಕೋಲಾರದಲ್ಲಿ ನಡೆಯುತ್ತಿರುವ ಬೃಹತ್ ಕಾಂಗ್ರೆಸ್​ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಿದ್ದು, ಈ ವೇಳೆ ಮುನಿಸಿಕೊಂಡಿ ಕೆಲ ಕಾಂಗ್ರೆಸ್ ನಾಯಕರು ಸಹ ಹಾಜರಾಗಿರುವುದು ವಿಶೇಷವಾಗಿದೆ. ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮತ್ತು ಮುನಿಯಪ್ಪ ನಡುವೆ ಬಣ ಬಡಿದಾಟ ನಡೆದಿದೆ. ಆದ್ರೆ, ಎಲ್ಲಾ ಅಸಮಾಧಾನ ಬಿಟ್ಟು ಇಂದಿನ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ, ಮುನಿಸಿಕೊಂಡಿದ್ದ ಸಚಿವ ಹೆಎಚ್​ ಮುನಿಯಪ್ಪ, ಅವರ ಪುತ್ರಿ ರೂಪಾ ಶಶಿಧರ್ ಸೇರಿದಂತೆ ಹಲವರು ಹಾಜರಾಗಿದ್ದಾರೆ. ಈ ಮೂಲಕ ರಾಹುಲ್ ಗಾಂಧಿ ಅವರ ಈ ಕಾರ್ಯಕ್ರಮ ಮುನಿಸಿಕೊಂಡ ನಾಯಕರನ್ನು ಒಂದೇ ವೇದಿಕೆಗೆ ಹತ್ತಿಸಿದೆ. ಇನ್ನು ಕಾರ್ಯಕ್ರಮದ ನೇರಪ್ರಸಾರವನ್ನು ನೋಡಿ

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ