ನೇಹಾ ತಂದೆ ನಿರಂಜನ್ ಹಿರೇಮಠ ನಿವಾಸಕ್ಕೆ ಮುಸ್ಲಿಂ ಮುಖಂಡರ ಭೇಟಿ

ನಗರದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ನಿರಂಜನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಬಿಡನಾಳ ಬಡಾವಣೆಯಲ್ಲಿರುವ ನೇಹಾ ತಂದೆ ನಿರಂಜನ್ ಹಿರೇಮಠ ನಿವಾಸಕ್ಕೆ ಮುಸ್ಲಿಂ ಮುಖಂಡರು ಭೇಟಿ ನೀಡಿ ಸಾಂತ್ವಾನ ಹೇಳಿದರು. ‘ನಿನ್ನೆ(ಏ.19) ನಿಮ್ಮನ್ನು ಭೇಟಿಯಾಗಲು ಧೈರ್ಯ ಸಾಲಲಿಲ್ಲ. ನಿಮಗೆ ಧೈರ್ಯ ಹೇಳೋಕೆ ಮನಸು ಇಲ್ಲ ಎಂದು ಮುಸ್ಲಿಂ ಮುಖಂಡರು ಹೇಳಿದರು.

ನೇಹಾ ತಂದೆ ನಿರಂಜನ್ ಹಿರೇಮಠ ನಿವಾಸಕ್ಕೆ ಮುಸ್ಲಿಂ ಮುಖಂಡರ ಭೇಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 20, 2024 | 6:41 PM

ಹುಬ್ಬಳ್ಳಿ, ಏ.20: ನಗರದಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ನಿರಂಜನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ (Hubballi)ಯ ಬಿಡನಾಳ ಬಡಾವಣೆಯಲ್ಲಿರುವ ನೇಹಾ ತಂದೆ ನಿರಂಜನ್ ಹಿರೇಮಠ ನಿವಾಸಕ್ಕೆ ಮುಸ್ಲಿಂ ಮುಖಂಡರು ಭೇಟಿ ನೀಡಿ ಸಾಂತ್ವಾನ ಹೇಳಿದರು. ‘ನಿನ್ನೆ(ಏ.19) ನಿಮ್ಮನ್ನು ಭೇಟಿಯಾಗಲು ಧೈರ್ಯ ಸಾಲಲಿಲ್ಲ. ನಿಮಗೆ ಧೈರ್ಯ ಹೇಳೋಕೆ ಮನಸು ಇಲ್ಲ ಎಂದು ಮುಸ್ಲಿಂ ಮುಖಂಡರು ಹೇಳಿದರು. ಈ ವೇಳೆ ಮೃತ ಯುವತಿ ತಂದೆ ನಿರಂಜನ್​, ‘ಅಣ್ಣ ಯಾರೋ ಒಬ್ಬರು ಮಾಡಿದ್ರೆ ನಾನ ಯಾವಾಗ ನಿಮ್ಮ ಸಮಾಜದ ಬಗ್ಗೆ ಮಾತಾಡೀನಿ, ನೇಹಾ ನಮ್ಮ ಮನೆ ಮಾಹಾಲಕ್ಷ್ಮೀ, ಅವಳನ್ನು ಯಾರೋ ಟಾರ್ಗೆಟ್ ಮಾಡಿದ್ದರೆ ಎಂದರು.

ಇದೇ ವೇಳೆ ಮುಸ್ಲಿಂ ಮುಖಂಡರು, ‘ ಟಾರ್ಗೆಟ್ ಮಾಡಿದವರಿಗೆ ಒಳ್ಳೆದ ಆಗಲ್ಲ. ನಾವ ಕೆಟ್ಡದ್ದ ವಿಚಾರ ಮಾಡಿದ್ರೆ, ದೇವ್ರು ನಮಗೆ ಕೆಟ್ಟದ್ದು ಮಾಡ್ತಾನೆ. ನಾವೆಲ್ಲರೂ ನಿಮ್ಮ ಜೊತೆ ಇದೀವಿ. ನಾನು ಮತ್ತು ನಿರಂಜನ್​ ಡಿಗ್ರೀವರೆಗೂ ಒಟ್ಟಿಗೆ ಕಲಿತಿದ್ದೇವೂ ಎಂದರು. ಈ ವೇಳೆ ಹರಿಹರ ಪೀಠದ ವಚಾನನಂದ ಸ್ವಾಮೀಜಿ ಕೂಡ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ