ಮಂಡ್ಯಕ್ಕೆ ಬಂದ ರಾಹುಲ್ ಗಾಂಧಿ ಹೆಲಿಕಾಪ್ಟರ್ ಇಂಚಿಂಚೂ ಚೆಕ್ಕಿಂಗ್
ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಇಂದು(ಏ.17) ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಭಾಗದ ಕಾಂಗ್ರೆಸ್ ನಾಯಕರನ್ನ ಬಲ ಪಡಿಸಲು ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಹಿನ್ನಲೆ ಸಕ್ಕರೆ ನಗರಿ ಮಂಡ್ಯ ನಗರದ ಪಿಇಎಸ್ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ರಾಹುಲ್ ಗಾಂಧಿ(Rahul Gandhi) ಆಗಮಿಸಿದ್ದಾರೆ. ಈ ವೇಳೆ ಅವರು ಆಗಮಿಸಿದ ಹೆಲಿಕಾಪ್ಟರ್ನ್ನು ಅಧಿಕಾರಿಗಳು ಇಂಚಿಂಚೂ ಪರಿಶೀಲಿಸಿದ್ದಾರೆ.
ಮಂಡ್ಯ, ಏ.17: ಲೋಕಸಭೆ ಚುನಾವಣಾ ಕಣ ರಂಗೇರಿದ್ದು, ಇಂದು(ಏ.17) ಮಂಡ್ಯ, ಹಾಸನ, ಚಾಮರಾಜನಗರ, ಮೈಸೂರು ಭಾಗದ ಕಾಂಗ್ರೆಸ್ ನಾಯಕರನ್ನ ಬಲ ಪಡಿಸಲು ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ. ಈ ಹಿನ್ನಲೆ ಸಕ್ಕರೆ ನಗರಿ ಮಂಡ್ಯ ನಗರದ ಪಿಇಎಸ್ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ರಾಹುಲ್ ಗಾಂಧಿ(Rahul Gandhi) ಆಗಮಿಸಿದ್ದಾರೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಯನ್ನ ಸೋಲಿಸಲೇ ಬೇಕೆಂದು ಪಣ ತೊಟ್ಟಿರುವ ಕೈ ನಾಯಕರು, ಅತಿ ಹೆಚ್ಚು ಒಕ್ಕಲಿಗ, ಅಹಿಂದ, ಹಾಗೂ ಮಹಿಳೆಯರನ್ನೆ ಟಾರ್ಗೆಟ್ ಮಾಡಿದೆ. ಈ ಹಿನ್ನಲೆ ಇಂದು ಸಮಾವೇಶಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆರನ್ನ ಕಾಂಗ್ರೆಸ್ ನಾಯಕರು ಕರೆ ತಂದಿದೆ. ಇನ್ನು ಈ ವೇಳೆ ರಾಹುಲ್ ಗಾಂಧಿ ಆಗಮಿಸಿದ ಹೆಲಿಕಾಪ್ಟರ್ನ್ನು ಅಧಿಕಾರಿಗಳು ಇಂಚಿಂಚೂ ಪರಿಶೀಲಿಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
