ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ

ಬಾಗಲಕೋಟೆ(Bagalakote) ‌ಜಿಲ್ಲೆಯ ಬಾದಾಮಿಯಲ್ಲಿ ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು ಆನಂದ್​ನನ್ನು ಕರೆದೊಯ್ಯುವ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಾಗಲಕೋಟೆ: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಸಹೋದರರಿಬ್ಬರ ಮೇಲೆ ಹಲ್ಲೆ
| Updated By: ಕಿರಣ್ ಹನುಮಂತ್​ ಮಾದಾರ್

Updated on:Apr 19, 2024 | 8:01 PM

ಬಾಗಲಕೋಟೆ, ಏ.19: ಕಾರು ಪಕ್ಕಕ್ಕೆ ನಿಲ್ಲಿಸಿ ಎಂದಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಜ್ಯುವೆಲ್ಲರಿ ಅಂಗಡಿ ಸಹೋದರರಿಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆ(Bagalakote) ‌ಜಿಲ್ಲೆಯ ಬಾದಾಮಿಯಲ್ಲಿ ನಡೆದಿದೆ. ಆನಂದ ರೇವಣಕರ್ ಹಾಗೂ ಪ್ರಶಾಂತ್​ ರೇವಣಕರ್ ಹಲ್ಲೆಗೊಳಗಾದವರು. ಅನ್ಯಕೋಮಿನ ಯುವಕರಾದ ನಿಜಾಮ್, ಅಷ್ಪಾಕ್ ಕಾರೊಂದನ್ನು ನಡು ರಸ್ತೆಯಲ್ಲಿ ನಿಲ್ಲಿಸಿದ್ದರು. ಈ ಹಿನ್ನಲೆ ಪಕ್ಕಕ್ಕೆ ನಿಲ್ಲಿಸಿ ಎಂದ ಹಿನ್ನಲೆ ತಲೆ ಹಾಗೂ ತುಟಿಗೆ ರಕ್ತ ಬರುವಂತೆ ಹಲ್ಲೆ ನಡೆಸಿದ್ದಾರೆ. ಕೂಡಲೇ ಸಹೋದರರು ಸ್ಥಳೀಯ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆದು ವಾಪಾಸ್ಸಾಗಿದ್ದಾರೆ. ಇನ್ನು ಜ್ಯುವೆಲ್ಲರಿ ಶಾಫ್​ಗೆ ಬಂದು ಆನಂದ್​ನನ್ನು ಕರೆದೊಯ್ಯುವ‌ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆ ಬಾದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Fri, 19 April 24

Follow us
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್