ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿ

: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಪುಂಡರ ಅಟ್ಟಹಾಸ ಮೀತಿಮೀರಿದೆ. ಎಷ್ಟೇ ಕಾನೂನು ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ದುಷ್ಕರ್ಮಿಗಳು ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿಗೆ ಇಳಿದಿದ್ದಾರೆ. ಪುಂಡನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವ್ಯಕ್ತಿಯೋರ್ವ ಸೆರೆಯಾದ ಸಿಸಿಟಿವಿ ದೃಶ್ಯವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾನೆ.

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 30, 2024 | 3:47 PM

ಬೆಂಗಳೂರು, ಮೇ.30: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಪುಂಡರ ಅಟ್ಟಹಾಸ ಮೀತಿಮೀರಿದೆ. ಎಷ್ಟೇ ಕಾನೂನು ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ದುಷ್ಕರ್ಮಿಗಳು ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿಗೆ ಇಳಿದಿದ್ದಾರೆ. ನಗರದ ಲಿಂಗರಾಜಪುರ ಬಳಿ ಇರುವ ಮೆಡಿಕಲ್ ಶಾಫ್​ನಲ್ಲಿ ನಡೆದಿದೆ ಎನ್ನಲಾದ ಘಟನೆಯಲ್ಲಿ ಸ್ವಲ್ಪ ಯಾಮಾರಿದ್ದರೂ ಶಾಪ್ ಓನರ್ ನೆತ್ತರು ಹರಿಯುತಿತ್ತು. ಪುಂಡನೊಬ್ಬ ಮೆಡಿಕಲ್ ಶಾಪ್​ಗೆ ದಿಢೀರ್​ ಬಂದವನೇ ಅಂಗಡಿ ಮಾಲೀಕನ ಮೇಲೆ ಮಚ್ಚು ಬೀಸಿದ್ದಾನೆ.

ಪುಂಡನೊಬ್ಬನ ಅಟ್ಟಹಾಸಕ್ಕೆ ನಲುಗಿದ ಶಾಪ್ ಮಾಲೀಕ

ಹಣ ಕೊಡದಿದ್ದಾಗ ಮೆಡಿಕಲ್ ಶಾಪ್ ಮುಂಭಾಗದ ಶೋ ಕೇಸ್ ಗ್ಲಾಸ್ ಒಡೆದು, ಅಂಗಡಿ ಮಾಲೀಕನ ಮೇಲೇಯೇ ಮಚ್ಚು ಬೀಸಿದ್ದಾನೆ. ಪುಂಡನ ಅಟ್ಟಹಾಸಕ್ಕೆ ಬೆದರಿದ ಶಾಪ್​ ಮಾಲೀಕನಿಂದ ಹಣ ವಸೂಲಿ ಮಾಡಿದ್ದಾನೆ. ಇದೇ ವೇಳೆ ಬಂದ ಗ್ರಾಹಕ ಮಚ್ಚು ನೋಡಿದ ಕೂಡಲೇ ಪರಾರಿಯಾಗಿದ್ದಾನೆ. ಪುಂಡನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವ್ಯಕ್ತಿಯೋರ್ವ ಸೆರೆಯಾದ ಸಿಸಿಟಿವಿ ದೃಶ್ಯವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
ವಿದ್ಯಾರ್ಥಿಗಳ ನಡುವೆಯೂ  ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಜನಪ್ರಿಯರು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
 ದುಡ್ಡಿನ ವಿಷಯದಲ್ಲಿ ದರ್ಶನ್ ಕಡ್ಡಿ ಮುರಿದಂತೆ ಮಾತಾಡುತ್ತಿದ್ದರು: ಕೆ ಮಂಜು
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ಏಯ್ ಅಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜೊತೆ ಜಗಳಕ್ಕೆ ನಿಂತ ಪೊಲೀಸ್!
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ವಿದ್ಯಾರ್ಥಿಗಳೊಂದಿಗೆ ಕುಣಿದು ಕುಪ್ಪಳಿಸಿದ ಶಾಸಕ ಸಮೃದ್ದಿ ಮಂಜುನಾಥ್
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ವಂದನಾ ನಿರ್ಣಯದ ಮೇಲೆ ರಾಜ್ಯಸಭೆಯಲ್ಲಿ ಮೋದಿ ಮಾತು
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಮುಡಾ ಹಗರಣದ ಕಡತಗಳನ್ನು ಸಚಿವ ಸುರೇಶ್ ಬೆಂಗಳೂರುಗೆ ತಂದಿದ್ದಾರೆ: ವಿಜಯೇಂದ್ರ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ
ಉಡುಪಿ: ಬೈಕ್​ನ ಹೆಡ್ ಲೈಟ್ ವೈಸರ್​ನಲ್ಲಿ ಹಾವು ಪ್ರತ್ಯಕ್ಷ