ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿ

: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಪುಂಡರ ಅಟ್ಟಹಾಸ ಮೀತಿಮೀರಿದೆ. ಎಷ್ಟೇ ಕಾನೂನು ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ದುಷ್ಕರ್ಮಿಗಳು ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿಗೆ ಇಳಿದಿದ್ದಾರೆ. ಪುಂಡನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವ್ಯಕ್ತಿಯೋರ್ವ ಸೆರೆಯಾದ ಸಿಸಿಟಿವಿ ದೃಶ್ಯವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾನೆ.

ಬೆಂಗಳೂರಿನಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 30, 2024 | 3:47 PM

ಬೆಂಗಳೂರು, ಮೇ.30: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಪುಂಡರ ಅಟ್ಟಹಾಸ ಮೀತಿಮೀರಿದೆ. ಎಷ್ಟೇ ಕಾನೂನು ಕ್ರಮಕೈಗೊಂಡರೂ ಇದಕ್ಕೆ ಬ್ರೇಕ್​ ಹಾಕಲಾಗುತ್ತಿಲ್ಲ. ಅದರಂತೆ ಇದೀಗ ದುಷ್ಕರ್ಮಿಗಳು ಹಾಡಹಗಲೇ ಮಚ್ಚು ಹಿಡಿದು ಹಪ್ತಾ ವಸೂಲಿಗೆ ಇಳಿದಿದ್ದಾರೆ. ನಗರದ ಲಿಂಗರಾಜಪುರ ಬಳಿ ಇರುವ ಮೆಡಿಕಲ್ ಶಾಫ್​ನಲ್ಲಿ ನಡೆದಿದೆ ಎನ್ನಲಾದ ಘಟನೆಯಲ್ಲಿ ಸ್ವಲ್ಪ ಯಾಮಾರಿದ್ದರೂ ಶಾಪ್ ಓನರ್ ನೆತ್ತರು ಹರಿಯುತಿತ್ತು. ಪುಂಡನೊಬ್ಬ ಮೆಡಿಕಲ್ ಶಾಪ್​ಗೆ ದಿಢೀರ್​ ಬಂದವನೇ ಅಂಗಡಿ ಮಾಲೀಕನ ಮೇಲೆ ಮಚ್ಚು ಬೀಸಿದ್ದಾನೆ.

ಪುಂಡನೊಬ್ಬನ ಅಟ್ಟಹಾಸಕ್ಕೆ ನಲುಗಿದ ಶಾಪ್ ಮಾಲೀಕ

ಹಣ ಕೊಡದಿದ್ದಾಗ ಮೆಡಿಕಲ್ ಶಾಪ್ ಮುಂಭಾಗದ ಶೋ ಕೇಸ್ ಗ್ಲಾಸ್ ಒಡೆದು, ಅಂಗಡಿ ಮಾಲೀಕನ ಮೇಲೇಯೇ ಮಚ್ಚು ಬೀಸಿದ್ದಾನೆ. ಪುಂಡನ ಅಟ್ಟಹಾಸಕ್ಕೆ ಬೆದರಿದ ಶಾಪ್​ ಮಾಲೀಕನಿಂದ ಹಣ ವಸೂಲಿ ಮಾಡಿದ್ದಾನೆ. ಇದೇ ವೇಳೆ ಬಂದ ಗ್ರಾಹಕ ಮಚ್ಚು ನೋಡಿದ ಕೂಡಲೇ ಪರಾರಿಯಾಗಿದ್ದಾನೆ. ಪುಂಡನ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವ್ಯಕ್ತಿಯೋರ್ವ ಸೆರೆಯಾದ ಸಿಸಿಟಿವಿ ದೃಶ್ಯವನ್ನು ಎಕ್ಸ್​ನಲ್ಲಿ ಹಂಚಿಕೊಂಡಿದ್ದಾನೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್