ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ

Updated on: May 25, 2026 | 4:54 PM

ಕರ್ನಾಟಕ ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್​ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ.

ಬೆಂಗಳೂರು, (ಮೇ 25): ಕರ್ನಾಟಕ ಕಾಂಗ್ರೆಸ್​ನಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿವೆ. ಇಷ್ಟು ದಿನ ನಡೆದ ಪಟ್ಟದ ಪಗಡೆಯಾಟಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಿಎಂ ಕುರ್ಚಿ ಫೈಟ್ ಕಂಪ್ಲೀಟ್ ಹೈಕಮಾಂಡ್​ ಅಂಗಳಕ್ಕೆ ಶಿಫ್ಟ್ ಆಗಿದ್ದು, ಪಟ್ಟದ ಆಟಕ್ಕೆ ಇತಿಶ್ರೀ ಹಾಡೋಕೆ ಹೈಕಮಾಂಡ್ ಒಂದೆಜ್ಜೆ ಮುಂದೆ ಇಟ್ಟೇ ಬಿಟ್ಟಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಗೆ ಬುಲಾವ್ ಕೊಡೋ ಮೂಲಕ ಇಡೀ ರಾಜ್ಯದ ಚಿತ್ತ ಹೈಕಮಾಂಡ್​ನತ್ತ ಹರಿಸುವಂತೆ ಮಾಡಿದ್ದು, ಹೈಕಮಾಂಡ್ ಅಂಗಳದಲ್ಲಿ ಅದೇನು ತೀರ್ಮಾನವಾಗುತ್ತೋ ಎನ್ನುವ ಕುತೂಹಲ ಹುಟ್ಟಿಸಿದೆ.

ಸದ್ಯ ರಾಜ್ಯ ರಾಜಕೀಯದಲ್ಲಿ ಆಗ್ತಿರೋ ಕ್ಷಿಪ್ರ ಬೆಳವಣಿಗೆಗಳನ್ನ ನೋಡ್ತಿದ್ರೆ, ಸಿಎಂ ಕುರ್ಚಿ ಫೈಟ್​ ಒಂದು ರೀತಿಯಲ್ಲಿ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಂತೆ ಕಾಣಿಸ್ತಿದೆ. ಯಾಕೆ ಇದೀಗ ಹೀಗೆ ಹೇಳ್ತಿದ್ದೀವಿ ಅಂದ್ರೆ ಅದಕ್ಕೆ ತಕ್ಕಂತೆಯೇ ಹೈಕಮಾಂಡ್ ಮಟ್ಟದಲ್ಲಿ ಬೆಳವಣಿಗಳು ಕೂಡ ಆಗ್ತಿದೆ.  ಇನ್ನು ಸಿಎಂಗೆ ಹೈಕಮಾಂಡ್ ಬುಲಾವ್ ಹಿಂದಿದೆ ರೋಚಕ ಸ್ಟೋರಿ ಇಲ್ಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More