ಕಣ್ಮನ ಸೆಳೆಯುತ್ತಿದೆ ಮದಗದ ಕೆರೆಗೆ ಕೋಡಿ ಬಿದ್ದಿರೋ ರಮಣೀಯ ದೃಶ್ಯ
ಮಾಯದಂತಾ ಮಳೆ ಬಂದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮದಗದ ಕೆರೆ ತುಂಬಿದೆ. ಕೆರೆಗೆ ಕೋಡಿ ಬಿದ್ದಿರೋ ರಮಣೀಯ ದೃಶ್ಯ ಕಣ್ಮನ ಸೆಳೆಯುತ್ತಿದೆ.
ಚಿಕ್ಕಮಗಳೂರು: ಮಾಯದಂತಾ ಮಳೆ ಬಂದು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಮದಗದ ಕೆರೆ ತುಂಬಿದೆ. ಕೆರೆಗೆ ಕೋಡಿ ಬಿದ್ದಿರೋ ರಮಣೀಯ ದೃಶ್ಯ ಕಣ್ಮನ ಸೆಳೆಯುತ್ತಿದೆ. ಆದರೆ ಕೋಡಿ ಬಿದ್ದ ಪಕ್ಕದಲ್ಲಿ ಬಿರುಕು ಬಿಟ್ಟು ಅಪಾರ ಪ್ರಮಾಣದ ಮಣ್ಣು ಕೊಚ್ಚಿ ಹೋಗುತ್ತಿದೆ.ಮುಳ್ಳಯ್ಯನಗಿರಿ ಭಾಗದಲ್ಲಿ ಮಳೆ ಹೆಚ್ಚಾದರೆ ಹಲವು ಗ್ರಾಮಗಳು, ಸಾವಿರಾರು ಎಕರೆ ಹೊಲ ಗದ್ದೆಗಳು ಮುಳುಗಡೆಯಾಗುವ ಆತಂಕ ಸೃಷ್ಟಿಯಾಗಿದೆ. ಇಷ್ಟಾದರೂ ಬಿರುಕು ಬಿಟ್ಟ ಸ್ಥಳದಲ್ಲಿ ಜನರು ನಿಂತುಕೊಂಡು ಫೋಟೋ ಸೆಲ್ಫಿ ತೆಗೆದುಕೊಂಡು ಹುಚ್ಚಾಟವಾಡುತ್ತಿದ್ದಾರೆ. ಇಷ್ಟಾದರು ಪೊಲೀಸರು, ಅಧಿಕಾರಿಗಳು ಈ ಕಡೆ ತಲೆಹಾಕಿಲ್ಲ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
