AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ

[lazy-load-videos-and-sticky-control id=”RY5HiskAZ4E”] ಬೆಂಗಳೂರು: ರಾಜ್ಯದ್ಯಂತ ಇವತ್ತು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮದ್ಯಾಹ್ನ 3ಗಂಟೆಯ ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ರಾಜ್ಯಾದ್ಯಂತ ಲಭ್ಯವಾಗಲಿದೆ. ಈ ಬಾರಿಯ ಎಸ್ಎಸ್ಎಲ್‌ಸಿ ಫಲಿತಾಂಶದ ವಿಶೇಷ ಅಂದ್ರೆ ವಿದ್ಯಾರ್ಥಿಗಳ ಮೊಬೈಲ್‌ಗೇನೆ ಅವರ ಫಲಿತಾಂಶದ ಸಂದೇಶ ಬರಲಿದೆ. ವಿದ್ಯಾರ್ಥಿಗಳು ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ನಂಬರಿಗೆ ನೇರವಾಗಿ ಫಲಿತಾಂಶದ ಸಂದೇಶ ಬರಲಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಮುಂದಿನ ವೆಬ್‌ಸೈಟ್‌ಗಳಿಗೆ ಲಾಗ್ಇನ್ ಆಗಬಹುದು. http://kseeb.kar.nic.in , kseeb.kar.nic.in and karresults.nic.in

ಇಂದು ಎಸ್ಎಸ್ಎಲ್‌ಸಿ  ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Guru
| Edited By: |

Updated on:Aug 10, 2020 | 12:34 PM

Share

[lazy-load-videos-and-sticky-control id=”RY5HiskAZ4E”]

ಬೆಂಗಳೂರು: ರಾಜ್ಯದ್ಯಂತ ಇವತ್ತು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮದ್ಯಾಹ್ನ 3ಗಂಟೆಯ ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ರಾಜ್ಯಾದ್ಯಂತ ಲಭ್ಯವಾಗಲಿದೆ.

ಈ ಬಾರಿಯ ಎಸ್ಎಸ್ಎಲ್‌ಸಿ ಫಲಿತಾಂಶದ ವಿಶೇಷ ಅಂದ್ರೆ ವಿದ್ಯಾರ್ಥಿಗಳ ಮೊಬೈಲ್‌ಗೇನೆ ಅವರ ಫಲಿತಾಂಶದ ಸಂದೇಶ ಬರಲಿದೆ. ವಿದ್ಯಾರ್ಥಿಗಳು ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ನಂಬರಿಗೆ ನೇರವಾಗಿ ಫಲಿತಾಂಶದ ಸಂದೇಶ ಬರಲಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಮುಂದಿನ ವೆಬ್‌ಸೈಟ್‌ಗಳಿಗೆ ಲಾಗ್ಇನ್ ಆಗಬಹುದು. http://kseeb.kar.nic.in , kseeb.kar.nic.in and karresults.nic.in

Published On - 8:09 am, Mon, 10 August 20

ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ