AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟ

[lazy-load-videos-and-sticky-control id=”RY5HiskAZ4E”] ಬೆಂಗಳೂರು: ರಾಜ್ಯದ್ಯಂತ ಇವತ್ತು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮದ್ಯಾಹ್ನ 3ಗಂಟೆಯ ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ರಾಜ್ಯಾದ್ಯಂತ ಲಭ್ಯವಾಗಲಿದೆ. ಈ ಬಾರಿಯ ಎಸ್ಎಸ್ಎಲ್‌ಸಿ ಫಲಿತಾಂಶದ ವಿಶೇಷ ಅಂದ್ರೆ ವಿದ್ಯಾರ್ಥಿಗಳ ಮೊಬೈಲ್‌ಗೇನೆ ಅವರ ಫಲಿತಾಂಶದ ಸಂದೇಶ ಬರಲಿದೆ. ವಿದ್ಯಾರ್ಥಿಗಳು ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ನಂಬರಿಗೆ ನೇರವಾಗಿ ಫಲಿತಾಂಶದ ಸಂದೇಶ ಬರಲಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಮುಂದಿನ ವೆಬ್‌ಸೈಟ್‌ಗಳಿಗೆ ಲಾಗ್ಇನ್ ಆಗಬಹುದು. http://kseeb.kar.nic.in , kseeb.kar.nic.in and karresults.nic.in

ಇಂದು ಎಸ್ಎಸ್ಎಲ್‌ಸಿ  ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Guru
Guru| Edited By: ಸಾಧು ಶ್ರೀನಾಥ್​|

Updated on:Aug 10, 2020 | 12:34 PM

Share

[lazy-load-videos-and-sticky-control id=”RY5HiskAZ4E”]

ಬೆಂಗಳೂರು: ರಾಜ್ಯದ್ಯಂತ ಇವತ್ತು ಎಸ್ಎಸ್ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮದ್ಯಾಹ್ನ 3ಗಂಟೆಯ ನಂತರ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ರಾಜ್ಯಾದ್ಯಂತ ಲಭ್ಯವಾಗಲಿದೆ.

ಈ ಬಾರಿಯ ಎಸ್ಎಸ್ಎಲ್‌ಸಿ ಫಲಿತಾಂಶದ ವಿಶೇಷ ಅಂದ್ರೆ ವಿದ್ಯಾರ್ಥಿಗಳ ಮೊಬೈಲ್‌ಗೇನೆ ಅವರ ಫಲಿತಾಂಶದ ಸಂದೇಶ ಬರಲಿದೆ. ವಿದ್ಯಾರ್ಥಿಗಳು ಯಾವ ಮೊಬೈಲ್ ನಂಬರ್ ಕೊಟ್ಟಿರುತ್ತಾರೋ ಆ ನಂಬರಿಗೆ ನೇರವಾಗಿ ಫಲಿತಾಂಶದ ಸಂದೇಶ ಬರಲಿದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಮುಂದಿನ ವೆಬ್‌ಸೈಟ್‌ಗಳಿಗೆ ಲಾಗ್ಇನ್ ಆಗಬಹುದು. http://kseeb.kar.nic.in , kseeb.kar.nic.in and karresults.nic.in

Published On - 8:09 am, Mon, 10 August 20

Follow Us
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ