ಗೃಹಲಕ್ಷ್ಮಿ ಯೋಜನೆ ಬಿಗ್ ಅಪ್ಡೇಟ್: ಮತ್ತೆ ಮರುಪರಿಶೀಲನೆ, ಫಲಾನುಭವಿಗಳು ಏನ್ಮಾಡ್ಬೇಕು ಗೊತ್ತಾ?
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯ ದುರ್ಬಳಕೆ ತಡೆಯಲು ಹಾಗೂ ಅನರ್ಹರು ಪಡೆಯುತ್ತಿದ್ದ ಮಾಸಿಕ 2,000ರೂ. ಹಣವನ್ನು ರದ್ದುಗೊಳಿಸಲು ರಾಜ್ಯ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಹೌದು.. ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ, ಬಯೋಮೆಟ್ರಿಕ್ ಹಾಗೂ ಮುಖಚರ್ಯೆ ದೃಢೀಕರಣದ ಮೂಲಕ ಅರ್ಜಿ ಮರುಪರಿಶೀಲನೆಗೆ ಮುಂದಾಗಿದೆ.
Published on: Aug 30, 2026 05:52 PM
Follow Us
Latest Videos
Bigg Boss Kannada: ಬಿಗ್ಬಾಸ್ ಕನ್ನಡ ಸೀಸನ್ 13 ಸುದ್ದಿಗೋಷ್ಠಿ ಲೈವ್
‘ಅವರಿಗೆಲ್ಲ ಮೆಂಟಲ್ ಪ್ರಾಬ್ಲಂ’: ಟಾಕ್ಸಿಕ್ ಟ್ರೋಲ್ ಬಗ್ಗೆ ಪುಷ್ಪ ಮಾತು
ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಕಂಗಾಲು
ನಾಗೇಂದ್ರ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರು ಸಿಎಂ ಡಿಕೆಶಿಗೆ ಪತ್ರ
