ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿ ಪರದಾಡಿದ ಪರಿಸ್ಥಿತಿ ವಿವರಿಸಿದ ಕರ್ನಾಟಕದ ವಿದ್ಯಾರ್ಥಿನಿ

ಕೋಲ್ಕತ್ತಾದ ಹೌರಾ ರೈಲು ನಿಲ್ದಾಣದಲ್ಲಿ ಪರದಾಡುತ್ತಿದ್ದ ವಾಲಿಬಾಲ್ ಕ್ರೀಡಾಪಟುಗಳನ್ನ ಕರ್ನಾಟಕ ಸರ್ಕಾರ ವಿಮಾನದ ಮೂಲಕ ರಾಜ್ಯಕ್ಕೆ ಕರೆತಂದಿದೆ. ಹೌದು ನ್ಯಾಷನಲ್ ವಾಲಿಬಾಲ್ ಚಾಂಪಿಯನ್ ಷಿಪ್ ಸಲುವಾಗಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದ 16 ವರ್ಷ ಒಳಗಿನ ಬಾಲಕ ಹಾಗೂ ಬಾಲಕಿಯರ ತಂಡದ 23 ಆಟಗಾರರು ಕೋಚ್ ಗಳು ಇಂಡಿಗೋ ವಿಮಾನದ ಮೂಲಕ ಕೇಂಪೇಗೌಡ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು.ಈ ವೇಳೆ ಕ್ರೀಡಾಪಟುಗಳು ಅಲ್ಲಿ ಎದುರಿಸಿದ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.

ಒಡಿಶಾ ರೈಲು ದುರಂತ: ಹೌರಾದಲ್ಲಿ ಸಿಲುಕಿ ಪರದಾಡಿದ ಪರಿಸ್ಥಿತಿ ವಿವರಿಸಿದ ಕರ್ನಾಟಕದ ವಿದ್ಯಾರ್ಥಿನಿ
|

Updated on: Jun 04, 2023 | 10:57 AM

ಬೆಂಗಳೂರು: ಒಡಿಶಾ ರೈಲು ದುರಂತ ಪ್ರಕರಣದಿಂದ ರಾಜ್ಯಕ್ಕೆ ಬರಲು ಪರದಾಡಿದ್ದ ವಾಲಿಬಾಲ್ ಕ್ರೀಡಾಪಟುಗಳು ಕೊನೆಗೂ ಸೇಫ್ ಆಗಿ ಬೆಂಗಳೂರಿಗೆ ಬಂದಿಳಿದಿದ್ದಾರೆ. ಒಡಿಶಾ ರೈಲು ದುರಂತ ಪ್ರಕರಣದ ಪರಿಣಾಮದ ಹಿನ್ನೆಲೆಯಿಂದ ಪಶ್ಚಿಮ ಬಂಗಾಳ ಒಡಿಶಾ ಕರ್ನಾಟಕ ರೈಲು ಮಾರ್ಗ ಸಂಚಾರ ಬಂದ್ ಆಗಿದೆ. ಹೀಗಾಗಿ ಪಶ್ಚಿಮ ಬಂಗಾಳದ ಹೌರಾದಿಂದ ಬೆಂಗಳೂರಿಗೆ ಬರಲು ರೈಲು ಸಿಗದೆ ಪರದಾಡಿದ್ದ ಕ್ರೀಡಾಪಟುಗಳಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಸಹಾಯ ಹಸ್ತ ಚಾಚಿದೆ. ರೈಲು ಇಲ್ಲದೆ ಕ್ರೀಡಾಪಟುಗಳು ಪರದಾಡ್ತಿದ್ದ ಬಗ್ಗೆ ಟಿವಿನೈನ್ ವಿಸ್ಕ್ರತ ವರದಿ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಮಾನದ ಮೂಲಕ ಕ್ರೀಡಾಪಟುಗಳನ್ನ ಕರ್ನಾಟಕಕ್ಕೆ ಕರೆತಂದಿದೆ. ಅಂದಹಾಗೆ ಒಡಿಶಾ ರೈಲು ದುರಂತ ಪ್ರಕರಣದ ಪರಿಣಾಮದಿಂದ ಬೆಂಗಳೂರಿಗೆ ಆಗಮಿಸಲು ರೈಲು ಇಲ್ಲದೆ ಕೋಲ್ಕತ್ತಾದ ಹೌರಾ ರೈಲು ನಿಲ್ದಾಣದಲ್ಲಿ ಪರದಾಡುತ್ತಿದ್ದ ವಾಲಿಬಾಲ್ ಕ್ರೀಡಾಪಟುಗಳನ್ನ ಕರ್ನಾಟಕ ಸರ್ಕಾರ ವಿಮಾನದ ಮೂಲಕ ರಾಜ್ಯಕ್ಕೆ ಕರೆತಂದಿದೆ. ಹೌದು ನ್ಯಾಷನಲ್ ವಾಲಿಬಾಲ್ ಚಾಂಪಿಯನ್ ಷಿಪ್ ಸಲುವಾಗಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದ 16 ವರ್ಷ ಒಳಗಿನ ಬಾಲಕ ಹಾಗೂ ಬಾಲಕಿಯರ ತಂಡದ 23 ಆಟಗಾರರು ಕೋಚ್ ಗಳು ಇಂಡಿಗೋ ವಿಮಾನದ ಮೂಲಕ ಕೇಂಪೇಗೌಡ ವಿಮಾನ‌ ನಿಲ್ದಾಣಕ್ಕೆ ಆಗಮಿಸಿದರು.ಈ ವೇಳೆ ಕ್ರೀಡಾಪಟುಗಳು ಅಲ್ಲಿ ಎದುರಿಸಿದ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ.

Follow us
ಬೆಂಗಳೂರು ಛಿದ್ರ ಛಿದ್ರ ಮಾಡಿದ್ರೆ ಕೆಂಪೇಗೌಡರ ಶಾಪ ತಟ್ಟತ್ತೆ ಎಂದ ಬಿಜೆಪಿ
ಬೆಂಗಳೂರು ಛಿದ್ರ ಛಿದ್ರ ಮಾಡಿದ್ರೆ ಕೆಂಪೇಗೌಡರ ಶಾಪ ತಟ್ಟತ್ತೆ ಎಂದ ಬಿಜೆಪಿ
ಶಿವಕುಮಾರ್ ಮಾತು ಮತ್ತು ಕೃತಿ ನಡುವೆ ಅಜಗಜಾಂತರ ವ್ಯತ್ಯಾಸ: ಆಶ್ವಥ್ ನಾರಾಯಣ
ಶಿವಕುಮಾರ್ ಮಾತು ಮತ್ತು ಕೃತಿ ನಡುವೆ ಅಜಗಜಾಂತರ ವ್ಯತ್ಯಾಸ: ಆಶ್ವಥ್ ನಾರಾಯಣ
ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ;ಸಿಎಂ
ಬಜೆಟ್​ನಲ್ಲಿ ನಿರ್ಮಲಾ ಸೀತಾರಾಮನ್ ಕರ್ನಾಟಕಕ್ಕೆ ಚೊಂಬು ಕೊಟ್ಟಿದ್ದಾರೆ;ಸಿಎಂ
ಕನ್ನಡಿಗರಿಗೆ ಮೋಸ ಮಾಡಿದ ನಿರ್ಮಲಾ ಸೀತಾರಾಮನ್ ರಾಜೀನಾಮೆ ಸಲ್ಲಿಸಲಿ: ವಾಟಾಳ್
ಕನ್ನಡಿಗರಿಗೆ ಮೋಸ ಮಾಡಿದ ನಿರ್ಮಲಾ ಸೀತಾರಾಮನ್ ರಾಜೀನಾಮೆ ಸಲ್ಲಿಸಲಿ: ವಾಟಾಳ್
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಶಿವಭಕ್ತನ ಪ್ರಾಣ ಉಳಿಸಿದ ಮುಸ್ಲಿಂ ಯೋಧ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ಶಿವಭಕ್ತನ ಪ್ರಾಣ ಉಳಿಸಿದ ಮುಸ್ಲಿಂ ಯೋಧ
ನಾನು ಓಡಿ ಹೋಗಲ್ಲ, ಹಾಸನದ ರಾಜಕಾರಣ ಎಂದಿನಂತೆ ನಡೆಯಲಿದೆ: ಸೂರಜ್ ರೇವಣ್ಣ
ನಾನು ಓಡಿ ಹೋಗಲ್ಲ, ಹಾಸನದ ರಾಜಕಾರಣ ಎಂದಿನಂತೆ ನಡೆಯಲಿದೆ: ಸೂರಜ್ ರೇವಣ್ಣ
ಗೆಳೆಯ ದರ್ಶನ್ ಕಾಣಲು ಬಂದು ನಿರಾಶರಾಗಿ ತೆರಳಿದ ಸಾಧು
ಗೆಳೆಯ ದರ್ಶನ್ ಕಾಣಲು ಬಂದು ನಿರಾಶರಾಗಿ ತೆರಳಿದ ಸಾಧು
CM Siddaramaiah PC Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
CM Siddaramaiah PC Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನೇರಪ್ರಸಾರ
ಮನೆ ಮೇಲೆ ಬಿದ್ದ ಮರ; ಗಾಯಾಳು ವೃದ್ಧೆಯನ್ನ ಜೋಳಿಗೆಯಲ್ಲಿ ಸಾಗಿಸಿದ ಸ್ಥಳೀಯರು
ಮನೆ ಮೇಲೆ ಬಿದ್ದ ಮರ; ಗಾಯಾಳು ವೃದ್ಧೆಯನ್ನ ಜೋಳಿಗೆಯಲ್ಲಿ ಸಾಗಿಸಿದ ಸ್ಥಳೀಯರು
ಕ್ಯಾಮೆರಾ ಸ್ಟೈಲ್ ಫೋಟೊಗ್ರಫಿಗೆ ಬೆಸ್ಟ್ ಸ್ಮಾರ್ಟ್​​​ಫೋನ್
ಕ್ಯಾಮೆರಾ ಸ್ಟೈಲ್ ಫೋಟೊಗ್ರಫಿಗೆ ಬೆಸ್ಟ್ ಸ್ಮಾರ್ಟ್​​​ಫೋನ್