ಗಂಡನಿಗೆ ವಿಷವಿಕ್ಕಿ ಕೊಂದು ಚಿರತೆ ಕಥೆ ಕಟ್ಟಿದ್ಲು : ಪತ್ನಿಯ ನವರಂಗಿ ಆಟ ಬಾಯ್ಬಿಡಿಸಿದ್ಹೇಗೆ ಗೊತ್ತಾ?

Updated on: Sep 12, 2025 | 3:23 PM

ಪರಿಹಾರದ ಹಣಕ್ಕಾಗಿ ತನ್ನ ಗಂಡನನ್ನೇ ಕೊಲೆ ಮಾಡಿ, ಬಳಿಕ ಹುಲಿ ಕೊಂದಿದೆ ಎಂದು ಪತ್ನಿ ಕಥೆ ಕಟ್ಟಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಇದರಿಂದ ಅನುಮಾನಗೊಂಡು ವಿಚಾರಣೆ ಮಾಡಿದಾಗ ಮಹಿಳೆ ಅಸಲಿ ಕಹಾನಿ ಬಾಯಿಬಿಟ್ಟಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ ಸಿಗುತ್ತದೆ ಎಂದು ಈ ಕೃತ್ಯವೆಸಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳೆ.

ಮೈಸೂರು, (ಸೆಪ್ಟೆಂಬರ್ 12): ಪರಿಹಾರದ ಹಣಕ್ಕಾಗಿ ತನ್ನ ಗಂಡನನ್ನೇ ಕೊಲೆ ಮಾಡಿ, ಬಳಿಕ ಚಿರತೆ ಕೊಂದಿದೆ ಎಂದು ಪತ್ನಿ ಕಥೆ ಕಟ್ಟಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ನಡೆದಿದೆ. ಇದರಿಂದ ಅನುಮಾನಗೊಂಡು ವಿಚಾರಣೆ ಮಾಡಿದಾಗ ಮಹಿಳೆ ಅಸಲಿ ಕಹಾನಿ ಬಾಯಿಬಿಟ್ಟಿದ್ದಾಳೆ. ಕಾಡುಪ್ರಾಣಿ ದಾಳಿಯಿಂದ ಮೃತಪಟ್ಟಿದ್ದಾರೆ ಅಂದರೆ ಪರಿಹಾರ ಸಿಗುತ್ತದೆ ಎಂದು ಈ ಕೃತ್ಯವೆಸಗಿರುವುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾಳೆ. ಸದ್ಯ ಪೊಲೀಸರು ಮಹಿಳೆಯನ್ನು ಹುಣಸೂರು ಗ್ರಾಮಾಂತರ ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

Published on: Sep 12, 2025 03:05 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More