ಕಾರ್ತಿಕ್​ ಮಹೇಶ್​-ಸಂಗೀತಾ ಶೃಂಗೇರಿ ಒಟ್ಟಾಗಿ ತನಿಷಾ ಕುಪ್ಪಂಡ ವಿರುದ್ಧ ತಿರುಗಿ ಬಿದ್ದಿದ್ದು ಯಾಕೆ?

‘ತನಿಷಾ ಕುಪ್ಪಂಡ ಸ್ಟೋರಿ ಫ್ಲಾಪ್​ ಆಗುತ್ತೆ’ ಎಂದು ಸಂಗೀತಾ ಶೃಂಗೇರಿ ಹೇಳಿದ್ದಾರೆ. ಅದೇ ರೀತಿ, ಕಾರ್ತಿಕ್​ ಮಹೇಶ್​ ಕೂಡ ತನಿಷಾ ವಿರುದ್ಧ ಮಾತನಾಡಿದ್ದಾರೆ. ‘ಆ ಸ್ನೇಹ ಫೇಕ್​ ಅಂತ ನನಗೆ ಈಗ ಅನಿಸಿತು. ಬೆಂಕಿಯೇ ಇರಬಹುದು. ಆದರೆ ಸುನಾಮಿ ಬಂದರೆ ಯಾವ ಬೆಂಕಿಯೂ ನಿಲ್ಲಲ್ಲ’ ಎಂದು ಕಾರ್ತಿಕ್​ ಹೇಳಿದ್ದಾರೆ.

ಕಾರ್ತಿಕ್​ ಮಹೇಶ್​-ಸಂಗೀತಾ ಶೃಂಗೇರಿ ಒಟ್ಟಾಗಿ ತನಿಷಾ ಕುಪ್ಪಂಡ ವಿರುದ್ಧ ತಿರುಗಿ ಬಿದ್ದಿದ್ದು ಯಾಕೆ?
|

Updated on: Jan 16, 2024 | 3:57 PM

ಇನ್ನೇನು ಕೆಲವೇ ವಾರಗಳಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada) ರಿಯಾಲಿಟಿ ಶೋ ಮುಕ್ತಾಯ ಆಗಲಿದೆ. ಫಿನಾಲೆಗೆ ದಿನಗಣನೆ ಆರಂಭ ಆಗಿದೆ. ಕೊನೇ ಹಂತದಲ್ಲಿ ಕೂಡ ಸ್ಪರ್ಧಿಗಳ ನಡುವಿನ ವೈಮನಸ್ಸು ಸರಿ ಆಗಿಲ್ಲ. ‘ಈ ಮನೆಯಲ್ಲಿ ಯಾವ ಒಬ್ಬ ಸದಸ್ಯರ ಕಥೆ ಫ್ಲಾಪ್​ ಆಗುವುದು ಅಂತ ಹೇಳಬೇಕು’ ಎಂದು ಬಿಗ್​ ಬಾಸ್​ ಆದೇಶಿಸಿದರು. ಅದಕ್ಕೆ ಒಬ್ಬೊಬ್ಬರಿಂದ ಒಂದೊಂದು ಉತ್ತರ ಬಂದಿದೆ. ‘ಪ್ರತಾಪ್​ ಕಥೆ ಫ್ಲಾಪ್​ ಆಗುತ್ತೆ ಎನಿಸುತ್ತದೆ. ತಾನು ತುಂಬ ಪಾಪ ಎಂಬ ರೀತಿಯಲ್ಲಿ ಮಾತಾಡಿ ಇಲ್ಲಿಯತನಕ ಬಂದಿದ್ದಾನೆ’ ಎಂದು ವಿನಯ್​ ಗೌಡ ಹೇಳಿದ್ದಾರೆ. ‘ತನಿಷಾ ಕುಪ್ಪಂಡ (Tanisha Kuppanda) ಸ್ಟೋರಿ ಫ್ಲಾಪ್​ ಆಗುತ್ತೆ. ಈ ನಡುವೆ ಅವರು ತಮ್ಮ ವ್ಯಕ್ತಿತ್ವಕ್ಕಿಂತ ತುಂಬ ವಿಚಿತ್ರವಾಗಿ ಬದಲಾಗಿದ್ದಾರೆ’ ಎಂದು ಸಂಗೀತಾ ಶೃಂಗೇರಿ ಹೇಳಿದ್ದಾರೆ. ಅದೇ ರೀತಿ, ಕಾರ್ತಿಕ್​ ಮಹೇಶ್​ (Karthik Mahesh) ಕೂಡ ತನಿಷಾ ವಿರುದ್ಧ ಮಾತನಾಡಿದ್ದಾರೆ. ‘ಆ ಸ್ನೇಹ ಫೇಕ್​ ಅಂತ ನನಗೆ ಈಗ ಅನಿಸಿತು. ಬೆಂಕಿಯೇ ಇರಬಹುದು. ಆದರೆ ಸುನಾಮಿ ಬಂದರೆ ಯಾವ ಬೆಂಕಿಯೂ ನಿಲ್ಲಲ್ಲ’ ಎಂದು ಕಾರ್ತಿಕ್​ ಹೇಳಿದ್ದಾರೆ. ಈ ಸಂಚಿಕೆ ಜನವರಿ 16ರಂದು ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ ಹಾಗೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಪ್ರಸಾರ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!