ಬಕೆಟ್​ ಹಿಡಿತೀಯ ಎಂದಿದ್ದ ಸಂಗೀತಾಗೆ ಕಾರ್ತಿಕ್​ ಸುತ್ತಿಗೆ ಏಟು; ಬಿಗ್ ಬಾಸ್​ ಸದಸ್ಯರಿಗೆ ದೊಡ್ಡ ಶಾಕ್​

‘ವಿನಯ್​ಗೆ ಕಾರ್ತಿಕ್​ ಬಕೆಟ್​ ಹಿಡಿಯುತ್ತಾನೆ’ ಎಂದು ಸಂಗೀತಾ ಶೃಂಗೇರಿ ಅವರು ಈ ಮೊದಲು ಹೇಳಿದ್ದರು. ಅದಕ್ಕೆ ಕಾರ್ತಿಕ್​ ಕೋಪಗೊಂಡಿದ್ದಾರೆ. ಕಿಚ್ಚ ಸುದೀಪ್​ ಎದುರಲ್ಲೇ ಕಾರ್ತಿಕ್​ ಮಹೇಶ್​ ಕೋಪ ತೋರಿಸಿದ್ದಾರೆ. ಸುತ್ತಿಗೆ ಹಿಡಿದುಕೊಂಡು ಸಂಗೀತಾ ವಿರುದ್ಧ ಅವರು ಆರ್ಭಟಿಸಿದ್ದ ನೋಡಿ ಎಲ್ಲರಿಗೂ ಶಾಕ್​ ಆಗಿದೆ.

ಬಕೆಟ್​ ಹಿಡಿತೀಯ ಎಂದಿದ್ದ ಸಂಗೀತಾಗೆ ಕಾರ್ತಿಕ್​ ಸುತ್ತಿಗೆ ಏಟು; ಬಿಗ್ ಬಾಸ್​ ಸದಸ್ಯರಿಗೆ ದೊಡ್ಡ ಶಾಕ್​
|

Updated on: Dec 17, 2023 | 10:04 AM

‘777 ಚಾರ್ಲಿ’ ಸಿನಿಮಾ ಖ್ಯಾತಿಯ ನಟಿ ಸಂಗೀತಾ ಶೃಂಗೇರಿ (Sangeetha Sringeri) ಅವರು ಬಿಗ್ ಬಾಸ್​ ಮನೆಯಲ್ಲಿ ನಟ ಕಾರ್ತಿಕ್​ ಮಹೇಶ್​ ಜೊತೆ ಕ್ಲೋಸ್​ ಆಗಿದ್ದರು. ಆದರೆ 10ನೇ ವಾರದಲ್ಲಿ ಅವರ ನಡುವೆ ಬಿರುಕು ಮೂಡಿದೆ. ಸಂಗೀತಾ ಇಲ್ಲದೇ ಕಾರ್ತಿಕ್​ ಮಹೇಶ್​ (Karthik Mahesh) ಇಲ್ಲ ಎಂದು ಕೆಲವರು ಆಡಿಕೊಂಡ ಮಾತನ್ನು ಸುಳ್ಳು ಮಾಡುವ ಸಲುವಾಗಿ ಕಾರ್ತಿಕ್​ ಒಂದು ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ‘ವಿನಯ್​ಗೆ ಕಾರ್ತಿಕ್​ ಬಕೆಟ್​ ಹಿಡಿಯುತ್ತಾನೆ’ ಎಂದು ಸಂಗೀತಾ ಈ ಮೊದಲು ಹೇಳಿದ್ದರು. ಅದಕ್ಕೆ ಕಾರ್ತಿಕ್​ ಕೋಪಗೊಂಡಿದ್ದಾರೆ. ಸಂಗೀತಾ ಅವರ ಪ್ರತಿಕೃತಿಗೆ ಸುತ್ತಿಗೆಯಿಂದ ಹೊಡೆಯುವ ಮೂಲಕ ಕಾರ್ತಿಕ್​ ಕೋಪ ತೀರಿಸಿಕೊಂಡಿದ್ದಾರೆ. ಇದರಿಂದ ಬಿಗ್​ ಬಾಸ್ (Bigg Boss Kannada)​ ಮನೆಯಲ್ಲಿ ಇರುವ ಎಲ್ಲ ಸ್ಪರ್ಧಿಗಳಿಗೆ ಶಾಕ್​ ಆಗಿದೆ. ಈ ಸಂಚಿಕೆ ಡಿಸೆಂಬರ್​ 17ರಂದು ರಾತ್ರಿ 9 ಗಂಟೆಗೆ ‘ಕಲರ್ಸ್​ ಕನ್ನಡ’ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ‘ಜಿಯೋ ಸಿನಿಮಾ’ ಒಟಿಟಿ ಮೂಲಕವೂ ಶೋ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​