‘ಸಂಗೀತಾ ಕಳಪೆ, ವಿನಯ್​ ಉತ್ತಮ’: ಮುಖಕ್ಕೆ ಹೊಡೆದಂತೆ ಹೇಳಿದ ಕಾರ್ತಿಕ್​ ಮಹೇಶ್​

ಸಂಗೀತಾ ಶೃಂಗೇರಿ ಅವರಿಗೆ ಕಳಪೆ ಪಟ್ಟ ನೀಡಲಾಗಿದೆ. ವಿನಯ್​ ಗೌಡ ಉತ್ತಮ ಎನಿಸಿಕೊಂಡಿದ್ದಾರೆ. ಈ ಅಭಿಪ್ರಾಯ ತಿಳಿಸುವಾಗ ಕಾರ್ತಿಕ್​ ಮಹೇಶ್​ ಯಾವುದೇ ಮುಲಾಜು ನೋಡಿಲ್ಲ. ನೇರವಾಗಿ ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ. ಈ ಮೊದಲು ಸ್ನೇಹಿತರಾಗಿದ್ದ ಕಾರ್ತಿಕ್​ ಮಹೇಶ್​ ಮತ್ತು ಸಂಗೀತಾ ಶೃಂಗೇರಿ ನಡುವೆ ಈಗ ಮನಸ್ತಾಪ ಹೆಚ್ಚಾಗಿದೆ.

‘ಸಂಗೀತಾ ಕಳಪೆ, ವಿನಯ್​ ಉತ್ತಮ’: ಮುಖಕ್ಕೆ ಹೊಡೆದಂತೆ ಹೇಳಿದ ಕಾರ್ತಿಕ್​ ಮಹೇಶ್​
|

Updated on: Dec 22, 2023 | 4:15 PM

ಬಿಗ್ ಬಾಸ್​ ಮನೆಯಲ್ಲಿ ಪ್ರತಿ ವಾರ ಯಾರು ಕಳೆಪೆಯಾಗಿ ಆಡಿದ್ದಾರೆ? ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದು ತೀರ್ಮಾನ ಆಗುತ್ತದೆ. ಮನೆ ಮಂದಿಯ ಅಭಿಪ್ರಾಯದ ಆಧಾರದಲ್ಲಿ ಒಬ್ಬರಿಗೆ ಕಳಪೆ ಮತ್ತು ಇನ್ನೊಬ್ಬರಿಗೆ ಉತ್ತಮ ಎಂಬ ಪಟ್ಟ ಸಿಗುತ್ತದೆ. ಈ ವಾರ ಸಂಗೀತಾ ಶೃಂಗೇರಿ (Sangeetha Sringeri) ಅವರಿಗೆ ಕಳಪೆ ಪಟ್ಟ ನೀಡಲಾಗಿದೆ. ವಿನಯ್​ ಗೌಡ ಅವರು ಉತ್ತಮ ಎನಿಸಿಕೊಂಡಿದ್ದಾರೆ. ತಮ್ಮ ಅಭಿಪ್ರಾಯ ತಿಳಿಸುವಾಗ ಕಾರ್ತಿಕ್​ ಮಹೇಶ್​ ಅವರು ಯಾವುದೇ ಮುಲಾಜು ನೋಡಿಲ್ಲ. ನೇರವಾಗಿ ತಮ್ಮ ಅನಿಸಿಕೆಯನ್ನು ತಿಳಿಸಿದ್ದಾರೆ. ಈ ಮೊದಲು ಸ್ನೇಹಿತರಾಗಿದ್ದ ಕಾರ್ತಿಕ್​ ಮಹೇಶ್​ (Karthik Mahesh) ಮತ್ತು ಸಂಗೀತಾ ಶೃಂಗೇರಿ ನಡುವೆ ಈಗ ಮನಸ್ತಾಪ ಹೆಚ್ಚಾಗಿದೆ. ಈ ಸಂಚಿಕೆ ಡಿಸೆಂಬರ್​ 22ರ ರಾತ್ರಿ 9.30ಕ್ಕೆ ‘ಕಲರ್ಸ್​ ಕನ್ನಡ’ದಲ್ಲಿ ಪ್ರಸಾರ ಆಗಲಿದೆ. ದಿನದ 24 ಗಂಟೆಯೂ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ಬಿಗ್ ಬಾಸ್ (Bigg Boss Kannada) ಕಾರ್ಯಕ್ರಮವನ್ನು ಉಚಿತವಾಗಿ ವೀಕ್ಷಿಸಬಹುದು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​