AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಕಾರ್ತಿಕ ದೀಪದ ಮಹತ್ವ ತಿಳಿಯಿರಿ

Daily Devotional: ಕಾರ್ತಿಕ ದೀಪದ ಮಹತ್ವ ತಿಳಿಯಿರಿ

ವಿವೇಕ ಬಿರಾದಾರ
|

Updated on: Nov 03, 2024 | 7:13 AM

ಕಾರ್ತಿಕ ಮಾಸ (ತಿಂಗಳು) ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಕಾರ್ತಿಕ ದೀಪ ಮುಖ್ಯವಾಗಿ ತಮಿಳರು ಮತ್ತು ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಆಚರಿಸುವ ದೀಪಗಳ ಹಬ್ಬವಾಗಿದೆ. ಕಾರ್ತಿಕ ದೀಪದ ಮಹತ್ವದ ಬಗ್ಗೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಕಾರ್ತಿಕ ಮಾಸ (ತಿಂಗಳು) ಬಹಳ ಮಂಗಳಕರವೆಂದು ಪರಿಗಣಿಸಲಾಗಿದೆ. ಕಾರ್ತಿಕ ದೀಪ ಮುಖ್ಯವಾಗಿ ತಮಿಳರು ಮತ್ತು ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ ಮತ್ತು ಆಚರಿಸುವ ದೀಪಗಳ ಹಬ್ಬವಾಗಿದೆ. ಪ್ರತಿ ಮನೆಯಲ್ಲೂ ಮಣ್ಣಿನ ಹಣತೆಯಲ್ಲಿ ದೀಪಗಳನ್ನು ಬೆಳಗಿಸಲಾಗುತ್ತದೆ. ಬೆಳಗಿದ ದೀಪವನ್ನು ಮಂಗಳಕರ ಸಂಕೇತವೆಂದು ಪರಿಗಣಿಸಲಾಗುತ್ತದೆ. ಇದು ದುಷ್ಟ ಶಕ್ತಿಗಳನ್ನು ದೂರವಿಡುತ್ತದೆ ಮತ್ತು ಸಮೃದ್ಧಿ ಮತ್ತು ಸಂತೋಷವನ್ನು ನೀಡುತ್ತದೆ ಎಂದು ನಂಬಲಾಗಿದೆ. ಹಿಂದೂ ಆಚರಣೆಗಳು ಮತ್ತು ಹಬ್ಬಗಳಿಗೆ ಬೆಳಗಿದ ದೀಪವು ಮುಖ್ಯವಾದುದಾದರೂ, ಕಾರ್ತಿಕ ದೀಪ ಪ್ರಮುಖವಾಗಿದೆ. ಈ ಹಬ್ಬವನ್ನು ದಕ್ಷಿಣ ಭಾರತದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ತಿಕ ದೀಪದ ಮಹತ್ವದ ಬಗ್ಗೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.