ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸುವಂತೆ ಸರ್ಕಾರಕ್ಕೆ ಮೀನುಗಾರರ ಒತ್ತಾಯ
ಈ ಬಾರಿ ಕರಾವಳಿಯ ಮೀನುಗಾರರ ಪರಿಸ್ಥಿತಿ ದೇವರಿಗೇ ಪ್ರೀತಿ ಎನ್ನುವಂತಾಗಿದೆ. ಮೀನುಗಾರರು ನಷ್ಟ ಅನುಭವಿಸುವಂತಾಗಿದ್ದು ಸರ್ಕಾರ ನೆರವಿಗೆ ಬರಬೇಕು. ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.
Published on: Nov 26, 2020 10:49 AM
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ