ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸುವಂತೆ ಸರ್ಕಾರಕ್ಕೆ ಮೀನುಗಾರರ ಒತ್ತಾಯ
ಈ ಬಾರಿ ಕರಾವಳಿಯ ಮೀನುಗಾರರ ಪರಿಸ್ಥಿತಿ ದೇವರಿಗೇ ಪ್ರೀತಿ ಎನ್ನುವಂತಾಗಿದೆ. ಮೀನುಗಾರರು ನಷ್ಟ ಅನುಭವಿಸುವಂತಾಗಿದ್ದು ಸರ್ಕಾರ ನೆರವಿಗೆ ಬರಬೇಕು. ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.
Published on: Nov 26, 2020 10:49 AM
Latest Videos
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
