ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸುವಂತೆ ಸರ್ಕಾರಕ್ಕೆ ಮೀನುಗಾರರ ಒತ್ತಾಯ
ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸುವಂತೆ ಮೀನುಗಾರರ ಒತ್ತಾಯ

ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸುವಂತೆ ಸರ್ಕಾರಕ್ಕೆ ಮೀನುಗಾರರ ಒತ್ತಾಯ

Updated on: Nov 26, 2020 | 11:53 AM

ಈ ಬಾರಿ ಕರಾವಳಿಯ ಮೀನುಗಾರರ ಪರಿಸ್ಥಿತಿ ದೇವರಿಗೇ ಪ್ರೀತಿ ಎನ್ನುವಂತಾಗಿದೆ. ಮೀನುಗಾರರು ನಷ್ಟ ಅನುಭವಿಸುವಂತಾಗಿದ್ದು ಸರ್ಕಾರ ನೆರವಿಗೆ ಬರಬೇಕು. ಕರಾವಳಿಯ ಜಿಲ್ಲೆಗಳನ್ನ ಮತ್ಸ್ಯಕ್ಷಾಮ ಪೀಡಿತ ಜಿಲ್ಲೆಗಳೆಂದು ಘೋಷಿಸಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.

Published on: Nov 26, 2020 10:49 AM
Follow Us
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More