AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ‘ಅಪ್ಪಾ… ಇದು ಕಾಶ್ಮೀರ ಅಲ್ಲ, ಸ್ವರ್ಗ’; ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..

ಮಂಜಿನಲ್ಲಿ ಮುಳುಗಿದ ಕಾಶ್ಮೀರವನ್ನು ಕಂಡು ಪುಟ್ಟ ಬಾಲಕಿಯೊಬ್ಬಳು ಖುಷಿಯಿಂದ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಅಪ್ಪಾ... ಇದು ಕಾಶ್ಮೀರ ಅಲ್ಲ, ಇದು ಸ್ವರ್ಗ ಎಂದು ಬಾಲಕಿ ಹೇಳುತ್ತಿರುವುದು ವಿಡಿಯೋ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jun 25, 2024 | 6:13 PM

Share

ಶ್ರೀನಗರ: ಪುಟ್ಟ ಬಾಲಕಿಯೊಬ್ಬಳು ಕಾಶ್ಮೀರದ ಸೌಂದರ್ಯವನ್ನು ತನ್ನ ಮುದ್ದಾದ ದ್ವನಿಯಿಂದ ಹೊಗಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಪಿಹು ಎಂಬ ಪುಟ್ಟ ಬಾಲಕಿ ದಾಲ್​​ ಸರೋವರದಲ್ಲಿನ ಶಿಕಾರಾ ಸವಾರಿಯನ್ನು ಆನಂದಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋದಲ್ಲಿ ನಾವು ಎಲ್ಲಿದೇವೆ? ಎಂದು ಬಾಲಕಿಯ ತಂದೆ ಕೇಳಿದಾಗ ನಾವು ಕಾಶ್ಮೀರದಲ್ಲಿದ್ದೇವೆ ಎಂದು ಉತ್ತರಿಸುತ್ತಾಳೆ. ಮೂಲತಃ ಪಂಜಾಬ್​​ನ ಜಲಂಧರ್​ನಲ್ಲಿ ಈ ಕುಟುಂಬ ಬಿಸಿಲಿನ ಬೇಗೆಯಲ್ಲಿ ಬೇಸತ್ತು ಹೇಗಿತ್ತು. ಬಿಸಿಲಿನಿಂದಾಗಿ ಈ ಪುಟ್ಟ ಬಾಲಕಿ ಪ್ರತೀ ದಿನ ಕಾಶ್ಮೀರಕ್ಕೆ ಹೋಗುವ ಎಂದು ತಂದೆಯನ್ನು ಹಠ ಹಿಡಿಯುತ್ತಿತ್ತು. ಮಗುವಿನ ಆಸೆಯಂತೆ ಕುಟುಂಬ ಕಾಶ್ಮೀರಕ್ಕೆ ಬಂದಿದೆ. ಪುಟ್ಟ ಬಾಲಕಿ ಖುಷಿ ತಡೆಯಲಾರದೇ ಕಾಶ್ಮೀರ ಸುಂದರವಾಗಿ ವರ್ಣಿಸಿದ್ದಾಳೆ. “ಪಾಪಾ , ಕಾಶ್ಮೀರ್​​​ ನಹೀ ಹೈ, ಜನ್ನತ್​ ಹೈ ಜನ್ನತ್​​​ (ಪಾಪಾ, ಇದು ಕಾಶ್ಮೀರ್ ಅಲ್ಲ, ಇದು ಸ್ವರ್ಗ) ಎಂದು ಪುಟ್ಟ ಬಾಲಕಿ ಖುಷಿಯಿಂದ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಮುಗ್ಧ ಮಗುವಿನ ಮಾತು ನೆಟ್ಟಿಗರ ಮನಸ್ಸನ್ನು ಗೆದ್ದಿದೆ. ​​​​​

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ