AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ‘ಅಪ್ಪಾ… ಇದು ಕಾಶ್ಮೀರ ಅಲ್ಲ, ಸ್ವರ್ಗ’; ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..

ಮಂಜಿನಲ್ಲಿ ಮುಳುಗಿದ ಕಾಶ್ಮೀರವನ್ನು ಕಂಡು ಪುಟ್ಟ ಬಾಲಕಿಯೊಬ್ಬಳು ಖುಷಿಯಿಂದ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಅಪ್ಪಾ... ಇದು ಕಾಶ್ಮೀರ ಅಲ್ಲ, ಇದು ಸ್ವರ್ಗ ಎಂದು ಬಾಲಕಿ ಹೇಳುತ್ತಿರುವುದು ವಿಡಿಯೋ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jun 25, 2024 | 6:13 PM

Share

ಶ್ರೀನಗರ: ಪುಟ್ಟ ಬಾಲಕಿಯೊಬ್ಬಳು ಕಾಶ್ಮೀರದ ಸೌಂದರ್ಯವನ್ನು ತನ್ನ ಮುದ್ದಾದ ದ್ವನಿಯಿಂದ ಹೊಗಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಪಿಹು ಎಂಬ ಪುಟ್ಟ ಬಾಲಕಿ ದಾಲ್​​ ಸರೋವರದಲ್ಲಿನ ಶಿಕಾರಾ ಸವಾರಿಯನ್ನು ಆನಂದಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋದಲ್ಲಿ ನಾವು ಎಲ್ಲಿದೇವೆ? ಎಂದು ಬಾಲಕಿಯ ತಂದೆ ಕೇಳಿದಾಗ ನಾವು ಕಾಶ್ಮೀರದಲ್ಲಿದ್ದೇವೆ ಎಂದು ಉತ್ತರಿಸುತ್ತಾಳೆ. ಮೂಲತಃ ಪಂಜಾಬ್​​ನ ಜಲಂಧರ್​ನಲ್ಲಿ ಈ ಕುಟುಂಬ ಬಿಸಿಲಿನ ಬೇಗೆಯಲ್ಲಿ ಬೇಸತ್ತು ಹೇಗಿತ್ತು. ಬಿಸಿಲಿನಿಂದಾಗಿ ಈ ಪುಟ್ಟ ಬಾಲಕಿ ಪ್ರತೀ ದಿನ ಕಾಶ್ಮೀರಕ್ಕೆ ಹೋಗುವ ಎಂದು ತಂದೆಯನ್ನು ಹಠ ಹಿಡಿಯುತ್ತಿತ್ತು. ಮಗುವಿನ ಆಸೆಯಂತೆ ಕುಟುಂಬ ಕಾಶ್ಮೀರಕ್ಕೆ ಬಂದಿದೆ. ಪುಟ್ಟ ಬಾಲಕಿ ಖುಷಿ ತಡೆಯಲಾರದೇ ಕಾಶ್ಮೀರ ಸುಂದರವಾಗಿ ವರ್ಣಿಸಿದ್ದಾಳೆ. “ಪಾಪಾ , ಕಾಶ್ಮೀರ್​​​ ನಹೀ ಹೈ, ಜನ್ನತ್​ ಹೈ ಜನ್ನತ್​​​ (ಪಾಪಾ, ಇದು ಕಾಶ್ಮೀರ್ ಅಲ್ಲ, ಇದು ಸ್ವರ್ಗ) ಎಂದು ಪುಟ್ಟ ಬಾಲಕಿ ಖುಷಿಯಿಂದ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಮುಗ್ಧ ಮಗುವಿನ ಮಾತು ನೆಟ್ಟಿಗರ ಮನಸ್ಸನ್ನು ಗೆದ್ದಿದೆ. ​​​​​

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ