AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ‘ಅಪ್ಪಾ… ಇದು ಕಾಶ್ಮೀರ ಅಲ್ಲ, ಸ್ವರ್ಗ’; ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..

ಮಂಜಿನಲ್ಲಿ ಮುಳುಗಿದ ಕಾಶ್ಮೀರವನ್ನು ಕಂಡು ಪುಟ್ಟ ಬಾಲಕಿಯೊಬ್ಬಳು ಖುಷಿಯಿಂದ ಸಂಭ್ರಮಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ. ಅಪ್ಪಾ... ಇದು ಕಾಶ್ಮೀರ ಅಲ್ಲ, ಇದು ಸ್ವರ್ಗ ಎಂದು ಬಾಲಕಿ ಹೇಳುತ್ತಿರುವುದು ವಿಡಿಯೋ ಸೆರೆಯಾಗಿದೆ. ವೈರಲ್​​ ವಿಡಿಯೋ ಇಲ್ಲಿದೆ ನೋಡಿ.

ಅಕ್ಷತಾ ವರ್ಕಾಡಿ
|

Updated on: Jun 25, 2024 | 6:13 PM

Share

ಶ್ರೀನಗರ: ಪುಟ್ಟ ಬಾಲಕಿಯೊಬ್ಬಳು ಕಾಶ್ಮೀರದ ಸೌಂದರ್ಯವನ್ನು ತನ್ನ ಮುದ್ದಾದ ದ್ವನಿಯಿಂದ ಹೊಗಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದೆ. ಪಿಹು ಎಂಬ ಪುಟ್ಟ ಬಾಲಕಿ ದಾಲ್​​ ಸರೋವರದಲ್ಲಿನ ಶಿಕಾರಾ ಸವಾರಿಯನ್ನು ಆನಂದಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ವಿಡಿಯೋದಲ್ಲಿ ನಾವು ಎಲ್ಲಿದೇವೆ? ಎಂದು ಬಾಲಕಿಯ ತಂದೆ ಕೇಳಿದಾಗ ನಾವು ಕಾಶ್ಮೀರದಲ್ಲಿದ್ದೇವೆ ಎಂದು ಉತ್ತರಿಸುತ್ತಾಳೆ. ಮೂಲತಃ ಪಂಜಾಬ್​​ನ ಜಲಂಧರ್​ನಲ್ಲಿ ಈ ಕುಟುಂಬ ಬಿಸಿಲಿನ ಬೇಗೆಯಲ್ಲಿ ಬೇಸತ್ತು ಹೇಗಿತ್ತು. ಬಿಸಿಲಿನಿಂದಾಗಿ ಈ ಪುಟ್ಟ ಬಾಲಕಿ ಪ್ರತೀ ದಿನ ಕಾಶ್ಮೀರಕ್ಕೆ ಹೋಗುವ ಎಂದು ತಂದೆಯನ್ನು ಹಠ ಹಿಡಿಯುತ್ತಿತ್ತು. ಮಗುವಿನ ಆಸೆಯಂತೆ ಕುಟುಂಬ ಕಾಶ್ಮೀರಕ್ಕೆ ಬಂದಿದೆ. ಪುಟ್ಟ ಬಾಲಕಿ ಖುಷಿ ತಡೆಯಲಾರದೇ ಕಾಶ್ಮೀರ ಸುಂದರವಾಗಿ ವರ್ಣಿಸಿದ್ದಾಳೆ. “ಪಾಪಾ , ಕಾಶ್ಮೀರ್​​​ ನಹೀ ಹೈ, ಜನ್ನತ್​ ಹೈ ಜನ್ನತ್​​​ (ಪಾಪಾ, ಇದು ಕಾಶ್ಮೀರ್ ಅಲ್ಲ, ಇದು ಸ್ವರ್ಗ) ಎಂದು ಪುಟ್ಟ ಬಾಲಕಿ ಖುಷಿಯಿಂದ ಹೇಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಮುಗ್ಧ ಮಗುವಿನ ಮಾತು ನೆಟ್ಟಿಗರ ಮನಸ್ಸನ್ನು ಗೆದ್ದಿದೆ. ​​​​​

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?