AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ

ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 20, 2026 | 2:10 PM

Share

ನಾಳೆಯಿಂದ (ಸೆ.21) ಮೂರು ದಿನಗಳ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ (ಸೆಪ್ಟೆಂಬರ್ 21) ಶೃಂಗೇರಿ ಬಂದ್​​ಗೆ ಕರೆ ನೀಡಲಾಗಿದೆ.

ಚಿಕ್ಕಮಗಳೂರು, (ಸೆಪ್ಟೆಂಬರ್ 20): ನಾಳೆಯಿಂದ (ಸೆ.21) ಮೂರು ದಿನಗಳ ವಿಧಾನಮಂಡಲ ಉಭಯ ಸದನಗಳ ವಿಶೇಷ ಅಧಿವೇಶನ ಆರಂಭವಾಗಲಿದೆ. ವಿಶೇಷವಾಗಿ ಪಶ್ಚಿಮ ಘಟ್ಟದ ಕುರಿತು ಕಸ್ತೂರಿ ರಂಗನ್ ವರದಿ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ವಿರುದ್ಧ ಈ ವಿಶೇಷ ಸದನದಲ್ಲಿ ಚರ್ಚೆಯಾಗಲಿದೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡಿನ ಜನರಲ್ಲಿ ಆತಂಕ ಮುಂದುವರಿದಿದ್ದು, ಸಿಎಂ ಭರವಸೆಯ ನಡುವೆಯೂ ನಾಳೆ (ಸೆಪ್ಟೆಂಬರ್ 21) ಶೃಂಗೇರಿ ಬಂದ್​​ಗೆ ಕರೆ ನೀಡಲಾಗಿದೆ. ರೈತ ಸಂಘಟನೆಗಳು, ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ ಸೇರಿದಂತೆ ಹಲವು ಸಂಘಟನೆಗಗಳು ಬಂದ್​​ಗೆ ಕರೆ ನೀಡಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೃಂಗೇರಿ ಸಂಪೂರ್ಣ ಸ್ತಬ್ಧವಾಗಲಿದೆ.

ಕರ್ನಾಕಟ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us