ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರಿನಾ ಕೈಫ್; ಆಶ್ಲೇಷಾ ಬಲಿ ಪೂಜೆ ಮಾಡಿಸಿದ ಬಾಲಿವುಡ್ ನಟಿ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕತ್ರಿನಾ ಕೈಫ್ ಆಗಮಿಸಿದ್ದಾರೆ. ಅವರು ಇಲ್ಲಿ ವಿವಿಧ ರೀತಿಯ ಪೂಜೆಗಳನ್ನು ಮಾಡಿಸುತ್ತಾ ಇದ್ದಾರೆ. ಅವರು ಸಂತಾನ ಪ್ರಾಪ್ತಿಗಾಗಿ ಈ ಪೂಜೆಗಳನ್ನು ಮಾಡಿಸುತ್ತಾ ಇದ್ದಾರೆ ಎಂದು ಹೇಳಲಾಗುತ್ತಿದೆ. ಆ ಬಗ್ಗೆ ಖಚಿತ ಮಾಹಿತಿ ಇಲ್ಲ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್ ಅವರು ತಂಗಿದ್ದಾರೆ. ದೇವಸ್ಥಾನದಲ್ಲಿ ಆಶ್ಲೇಷಾ ಬಲಿ ಪೂಜೆಯಲ್ಲಿ ಕತ್ರಿನಾ ಭಾಗಿ ಆಗಿದ್ದಾರೆ. ಆ ಬಳಿಕ ಅವರು ಸರ್ಪ ಸಂಸ್ಕಾರ ಸೇವೆ, ನಾಗ ಪ್ರತಿಷ್ಠಾ ಸೇವೆಯಲ್ಲಿ ಭಾಗವಹಿಸಲಿದ್ದಾರೆ ಅನ್ನೋದು ವಿಶೇಷ. ಸಂತಾನ, ವ್ಯವಹಾರಿಕ, ಕೌಟುಂಬಿಕ ಜೀವನದ ಒಳಿತಿಗಾಗಿ ವಿವಿಧ ಪೂಜೆಗಳನ್ನು ಮಾಡಿಸುತ್ತಾ ಇದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Mar 12, 2025 10:32 AM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

